Webdunia - Bharat's app for daily news and videos

Install App

ಗೋಪಾಲಯ್ಯರಿಂದ ಮತಯಾಚನೆ

Webdunia
ಮಂಗಳವಾರ, 18 ಏಪ್ರಿಲ್ 2023 (19:50 IST)
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಘಟಾನುಘಟಿ ನಾಯಕರು ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಮತ ಬೇಟೆ ಆರಂಭಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್
ವಿವಿಧ ವಾರ್ಡ್​​ಗಳಿಗೆ ತೆರಳಿ ಗೋಪಾಲಯ್ಯ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ. ನಾನು ಮಾಡಿರೋ ಅಭಿವೃದ್ಧಿ ನೋಡಿ ನನಗೆ ಮತ ಕೊಡಿ ಎಂದು ಮತದಾರರ ಬಳಿ ವಿನಂತಿಸಿಕೊಂಡಿದ್ದಾರೆ. ಮತಯಾಚನೆ ವೇಳೆ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯಗೆ ಅನೇಕ‌ ಬಿಜೆಪಿ ನಾಯಕರು ಸಾಥ್ ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments