Daily Horoscope

ಪೊಂಗುರಿ ಸಂಚಿಕೆ; ಬರಹ ಆಹ್ವಾನ

Webdunia
ಶನಿವಾರ, 5 ಫೆಬ್ರವರಿ 2022 (21:14 IST)
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ತ್ರೈಮಾಸಿಕ ಪೊಂಗುರಿ ಸಂಚಿಕೆಯನ್ನು ಸಾಹಿತಿ ಕಲಾವಿದರಿಗೆ ಅವಕಾಶ ಕಲ್ಪಸುವ ಸಲುವಾಗಿ ಪ್ರಕಟಿಸುತ್ತಿದೆ. 
ಈಗಗಲೇ ನಾಲ್ಕು ಸಂಚಿಕೆ ಬಿಡುಗಡೆಯಾಗಿದೆ, ಆದ್ದರಿಂದ ಎಲ್ಲಿಯೂ ಪ್ರಕಟವಾಗದ ತಮ್ಮ ಸ್ವಂತ ರಚನೆಯ ಕೊಡವ ಭಾಷೆಯಲ್ಲಿ ರಚಿಸಿದ ಕಥೆ, ಕವನ, ಚುಟುಕ, ವೈಚಾರಿಕ ಲೇಖನ, ನಗೆಹನಿ, ಪ್ರಬಂಧ, ಸಂಶೋಧನಾ ಲೇಖನಗಳನ್ನು ನುಡಿ ಫಾಂಟ್‍ನಲ್ಲಿ ಟೈಪ್ ಮಾಡಿ ಅಥವಾ ಕೈ ಬರಹದಲ್ಲಿ ಅಚ್ಚುಕಟ್ಟಾಗಿ ಬರೆದು ಮಾರ್ಚ್ 15 ರೊಳಗೆ ಅಧ್ಯಕ್ಷರು/ ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಡಿಕೇರಿ ಈ ಕಚೇರಿಗೆ ತಲುಪಿಸಲು ಕೋರಲಾಗಿದೆ. 
ಅರ್ಹವಾದುದ್ದನ್ನು ಮುಂದಿನ ಪೊಂಗುರಿ ಸಂಚಿಕೆಯಲ್ಲಿ ಪ್ರಕಟಿಸಲಾಗುವುದು. ಬರಹಗಾರರು ಬರೆದು ಕಳುಹಿಸುವಾಗ ಹೆಸರು ಮತ್ತು ಪೂರ್ಣ ವಿಳಾಸ ನಮೂದಿಸಬೇಕು ಮತ್ತು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಬ್ಯಾಂಕ್ ಖಾತೆಯ ವಿವರವುಳ್ಳ ಪಾಸ್‍ಬುಕ್ ಪ್ರತಿ ನೀಡಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ಸಂಖ್ಯೆ 08272-229074 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ,ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments