Webdunia - Bharat's app for daily news and videos

Install App

ಟಿವಿ 9 ಕೇಬಲ್ ಪ್ರಸಾರ ಸ್ಥಗಿತಕ್ಕೆ ಜನಾರ್ದನ ಪೂಜಾರಿ ಖಂಡನೆ

Webdunia
ಮಂಗಳವಾರ, 25 ನವೆಂಬರ್ 2014 (13:05 IST)
ಟಿವಿ 9 ಕೇಬಲ್  ಪ್ರಸಾರ ಸ್ಥಗಿತಗೊಳಿಸಿದ ಕ್ರಮವನ್ನು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಖಂಡಿಸಿದ್ದಾರೆ. ಬೀದಿಯಲ್ಲಿ ಸರ್ಕಾರದ ಮಾನ ಹರಾಜು ಹಾಗುತ್ತಿದೆ. ಅಷ್ಟೂ ಕೂಡ ಜ್ಞಾನ ನಿಮಗಿಲ್ಲವೇ? ಪ್ರಜಾಪ್ರಭುತ್ವ ಕೊಲೆಯಾಗಬೇಕೆಂದು ನೀವು ಬಯಸುತ್ತೀರಾ.

ನೀವು ತಪ್ಪು ಮಾಡಿ ಕ್ಷಮೆ ಕೇಳಲು ಏನಾಗಿದೆ? ಎಂದು ಪೂಜಾರಿ ಪ್ರಶ್ನಿಸಿದರು. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜನಾರ್ದನ ಪೂಜಾರಿ ಮಾತನಾಡುತ್ತಿದ್ದರು.  ಡಿ.ಕೆ. ಶಿವಕುಮಾರ್ ಟಿವಿ9ಗೆ ಕ್ಷಮೆಯಾಚಿಸಬೇಕೆಂದು ಪೂಜಾರಿ ಸೂಚಿಸಿದರು.
 
ಏತನ್ಮಧ್ಯೆ ವಿವಿಧ ಸುದ್ದಿವಾಹಿನಿಗಳ ಮುಖ್ಯಸ್ಥರು ಮತ್ತು ಕೆಲವು ಪತ್ರಿಕಾ ಸಂಪಾದಕರು ವಿಕಾಸಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಭೆಯಲ್ಲಿ ವಾರ್ತಾ ಸಚಿವ ರೋಷನ್ ಬೇಗ್ ಉಪಸ್ಥಿತರಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments