Webdunia - Bharat's app for daily news and videos

Install App

ಬಡ ಪ್ರಾಣಿ ಜೀವ ಉಳಿಸಿದ ಪುಟಾಣಿಗಳು

Webdunia
ಬುಧವಾರ, 18 ಜುಲೈ 2018 (18:00 IST)
ಕುದುರೆವೊಂದು ಶಾಲಾ ಆವರಣದಲ್ಲಿ ಕಾಲು ಸ್ವಾಧೀನ  ಕಳೆದುಕೊಂಡು ಬಿದ್ದಿತ್ತು. ಅದಕ್ಕೆ ಪುರಸಭೆ ಮುಖ್ಯಾಧಿಕಾರಿ ಮತ್ತು ಶಾಲಾ ಶಿಕ್ಷಕಿ ಹಾಗೂ ಮಕ್ಕಳು ಕುದುರೆಗೆ ನೀರು ಕುಡಿಸಿ ಪ್ರಾಣ ರಕ್ಷಣೆ ಮಾಡಿ  ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ವಿದ್ಯಾನಗರದಲ್ಲಿರುವ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಘಟನೆ ಇದಾಗಿದೆ. ಬೆಳಿಗ್ಗೆ ಮಕ್ಕಳು ಶಾಲೆಗೆ ಆಗಮಿಸಿದಾಗ ಕುದುರೆ ಒದ್ದಾಡುವದನ್ನು ಗಮನಿಸಿದ್ದಾರೆ. ಕುದುರೆ ಶಾಲಾ ಆವರಣದಲ್ಲಿ ಹುಲ್ಲು ಮೇಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದೆ. ಇದನ್ನು ಗಮನಿಸಿದ ಪುಟಾಣಿ ಮಕ್ಕಳು ಕುದುರೆಗೆ ನೀರು ಹಾಕಿ ಮಾನವೀಯತೆ ಮೆರೆದಿದ್ದಾರೆ.

ಸಣ್ಣ ಮಕ್ಕಳು ದೇವರ ಸಮಾನ ಎನ್ನುತ್ತಾರೆ. ಇಲ್ಲಿ ಮಕ್ಕಳು ಬಡ ಕುದುರೆ ಜೀವ ಉಳಿಸಿದ್ದಾರೆ. ನಂತರ ಪುರಸಭೆ ಮುಖ್ಯಾಧಿಕಾರಿ ಜಗದೀಶ ಹುಲಗೆಜ್ಜಿ ಅವರಿಗೆ ಕರೆ ಮಾಡಿದಾಗ ಅವರು, ಪಶು ವೈದ್ಯರನ್ನು ಸ್ಥಳಕ್ಕೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಿದ್ದಾರೆ. ಮಕ್ಕಳು ಹಾಗೂ ಪುರಸಭೆ ಮುಖ್ಯಾಧಿಕಾರಿ ಜಗದೀಶ ಹುಲಗೆಜ್ಜಿ 
ಅವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ತೂಕ ಇಳಿಕೆಗೆ ಎಷ್ಟು ಸಮಯ ತೆಗೆದುಕೊಳ್ಳಬೇಕು

ರಷ್ಯನ್ ಆಯಿಲ್ ಜೊತೆಗೆ ಒಂದು ಕಟ್ಟು ದರ್ಬೆ, ಜನಿವಾರ ಫ್ರೀ: ಫುಲ್ ಟ್ರೋಲೋ ಟ್ರೋಲ್

ಮೋದಿ, ಪುಟಿನ್ ಫ್ರೆಂಡ್ ಶಿಪ್ ನೋಡಿ ಡೊನಾಲ್ಡ್ ಟ್ರಂಪ್ ಫುಲ್ ಬರ್ನಿಂಗ್

ಮುಂದಿನ ಸುದ್ದಿ
Show comments