Webdunia - Bharat's app for daily news and videos

Install App

ಅಂಗನವಾಡಿಗೆ ಕಳಪೆ ಆಹಾರಧಾನ್ಯ ಪೂರೈಕೆ: ಗ್ರಾಮಸ್ಥರು ಮಾಡಿದ್ದೇನು?

Webdunia
ಶುಕ್ರವಾರ, 1 ಫೆಬ್ರವರಿ 2019 (19:51 IST)
ಕಳಪೆ ಆಹಾರಧಾನ್ಯವನ್ನು ಅಂಗನವಾಡಿಗೆ ಪೂರೈಕೆ ಮಾಡುತ್ತಿದ್ದ ಕ್ರಮದ ವಿರುದ್ಧ ಗ್ರಾಮಸ್ಥರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದಾರೆ.  

ಆಹಾರ ಧಾನ್ಯ ಪೂರೈಕೆ ಮಾಡುತ್ತಿದ್ದ ವಾಹನ ಹಾಗೂ ಮಾಲೀಕನಿಗೆ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಆಹಾರ ಧಾನ್ಯ ಸಮೇತ ವಾಹನ ವಶಕ್ಕೆ ಪಡೆದು ಪ್ರತಿಭಟನೆ ನಡೆಸಿದರು.

ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಹಾವೇರಿ ಜಿಲ್ಲಾಧಿಕಾರಿ ಬರುವಂತೆ ಗ್ರಾಮಸ್ಥರ ಪಟ್ಟು ಹಿಡಿದ ಘಟನೆಯೂ ನಡೆಯಿತು.

ಹುಳು ತುಂಬಿದ ಕಡಲೆ, ಬೇಳೆ ಸೇರಿ ಇತರ ಧಾನ್ಯಗಳು ವಶಕ್ಕೆ ಪಡೆದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments