Webdunia - Bharat's app for daily news and videos

Install App

ಅನ್ಯಭಾಗ್ಯ ಕಡಿತದಿಂದ ಬಡಜನತೆಗೆ ತೊಂದರೆ: ಸಂಸದ ಡಿಕೆ ಸುರೇಶ್

Webdunia
ಗುರುವಾರ, 5 ಜುಲೈ 2018 (18:48 IST)
ರಾಜ್ಯ ಸರಕಾರ ಅನ್ನಭಾಗ್ಯ ಯೋಜನೆ ಕಡಿತ ಮಾಡಿದ್ದರಿಂದ ಬಡಜನತೆಗೆ ತೊಂದರೆಯಾಗಲಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ತುಮಕೂರು ಜಿಲ್ಲೆಯ ನೊಣವಿನಕೆರೆಯಲ್ಲಿ ಮಾತನಾಡಿರುವ ಅವರು, ಅನ್ನಭಾಗ್ಯ ಯೋಜನೆ ಕುರಿತು ಪುನರ್ ಪರಿಶೀಲನೆ ಮಾಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಒತ್ತಾಯಿಸುವುದಾಗಿ ತಿಳಿಸಿದರು. 

 
ರೈತರ ಸಾಲಮನ್ನಾ ಮಾಡಿದ್ದು ಸ್ವಾಗತಾರ್ಹ ವಿಷಯವಾಗಿದೆ. ಅಲ್ಲದೇ ರಾಜ್ಯದ ರೈತರ ನಿರೀಕ್ಷೆ ಪೂರೈಕೆಗಾಗಿ ಬೆಲೆ ಏರಿಕೆ ಅನಿವಾರ್ಯವಾಗಲಿದೆ. ಪೆಟ್ರೋಲ್, ಡೀಸೇಲ್, ವಿದ್ಯುತ್ ದರ ಅನಿವಾರ್ಯವಾಗಿ ಏರಿಕೆ ಆಗಲಿದೆ. ಕೇಂದ್ರ ಸರಕಾರ ಸರಿಯಾಗಿ ಅನುದಾನ ಕೊಡದ ಕಾರಣದಿಂದ ಬೆಲೆ ಏರಿಕೆ ಮಾಡಬೇಕಾಗಿದೆ ಎಂದರು. 

ರಾಜ್ಯದ ಸಂಪನ್ಮೂಲ ಕ್ರೂಢಿಕರಣ ಮಾಡುವುದು ಮುಖ್ಯಮಂತ್ರಿಯ ಜವಾಬ್ದಾರಿಯಾಗಿದೆ. ಹಾಗಾಗಿ ಬೆಲೆ ಏರಿಕೆ ಮಾಡಿದ್ದಾರೆ. ಆದರೆ ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತ ಮಾಡಿರುವುದು ಜನರಿಗೆ ಮಾಡಿರುವ ಅನ್ಯಾಯವಾಗಿದೆ. ಅನುಮೋದನೆ ಸಿಗುವ ಮೊದಲು ಪುನರ್ ಪರಿಶೀಲನೆ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ್ ಒತ್ತಾಯಿಸಿದ್ದಾರೆ.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದೇ ಮಗು ಜನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿಗಳು ಮಾಡಿದ್ದೇನು ಗೊತ್ತಾ Video

ಕುಮಟಾದ ಕಡಲ ತೀರದಲ್ಲಿ ಮೀನುಗಾರರ ದೋಣಿ ನಡುವೆ ಭೀಕರ ಅಪಘಾತ: Viral video

ಮುಂದಿನ ಸುದ್ದಿ
Show comments