ಪಿಒಪಿ ಗಣಪತಿ ಪ್ರತಿಷ್ಠಾನಕ್ಕೆ ಬೀಳುವುದೇ ಬ್ರೇಕ್?

Webdunia
ಗುರುವಾರ, 12 ಜುಲೈ 2018 (14:33 IST)
ಗಣೇಶನ ಹಬ್ಬ ಸಮೀಪಿಸುತ್ತಿದ್ದಂತೆ ಗಣೇಶನ ಮೂರ್ತಿ ಕಲಾವಿದರು ಮಣ್ಣಿನ ಮೂರ್ತಿ ತಯಾರಿಕೆಯಲ್ಲಿ ತೊಡಗಿದ್ದಾರೆ. ಆದರೆ ಕಲಾವಿದರ ಬದುಕು ಇದೀಗ ಬೀದಿಗೆ ಬಂದಿದೆ.

ಹಾವೇರಿ ಜಿಲ್ಲೆ ಕಲಾವಿದರ ತವರೂರು. ಆದರೆ ವರ್ಷವೀಡಿ ಮಣ್ಣಿನ ಮೂರ್ತಿ ತಯಾರಿಕೆ ಮಾಡುವ ಕಾಯಕದಲ್ಲಿ ತೊಡಗಿರುವ ಬಡ ಕಲಾವಿದರು ಮಾತ್ರ ಇದೀಗ ಸಂಕಷ್ಟದಲ್ಲಿದ್ದಾರೆ. ಯಾಕಂದ್ರೆ ಹಾವೇರಿಯಲ್ಲಿ  ಪಿಓಪಿ ( ಪ್ಲಾಸ್ಟರ್ ಆಫ್ ಪ್ಯಾರಿಸ್) ನ ಗಣೇಶನ ಮೂರ್ತಿಯದ್ದೆ ಹಾವಳಿ. ಜಿಲ್ಲೆಯ ಕಲಾವಿದರ ಹೊಟ್ಟೆಯ ಮೇಲೆ ಹೊಡೆತ ಬೀಳುತ್ತಿರುವುದೇ ಪಿಓಪಿ ಗಣೇಶ ಮೂರ್ತಿಯಿಂದ ಬೇರೆ ರಾಜ್ಯದ ಜನ್ರು ಜಿಲ್ಲೆಗೆ ಬಂದು ಮಾತ್ರ ಮಾರಾಟ ಮಾಡ್ತಾರೆ. ಪಿಓಪಿ ಗಣೇಶನ ಮೂರ್ತಿ ಮಾಡಿ ಪರಿಸರ ಮಾಲಿನ್ಯ ಮಾಡುವುದರ ಜೊತೆಗೆ ಸ್ಥಳೀಯ ಕಲಾವಿದರ ಹೋಟ್ಟೆಯಮೇಲೆ ಹೊಡೆಯುತ್ತಿದ್ದಾರೆ.

ಕಳೆದವರ್ಷ ರಾಜ್ಯದ್ಯಾಂತ  ಪಿಓಪಿ ಗಣಪತಿಗಳು ಬ್ಯಾನ್ ಆದರೂ ಸಹ ಹಾವೇರಿ ಜಿಲ್ಲೆಯಲ್ಲಿ ಮಾತ್ರ ಪಿಓಪಿ ಗಣಪತಿಗಳ ಪ್ರತಿಷ್ಠಾಪನೆ ಮಾತ್ರ ನಿಂತಿರಲಿಲ್ಲ‌. ಪರಿಸರ ಸ್ನೇಹಿ ಗಣಪತಿಗಳನ್ನ ಮಾರಾಟ ಮಾಡಲು ಅನುವು ಮಾಡಿಕೊಡಲಿ ಎನ್ನುವುದು ಮೂರ್ತಿ ಕಲಾವಿದರ ಆಶಯವಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments