Webdunia - Bharat's app for daily news and videos

Install App

ಪಿಒಪಿ ಗಣಪತಿ ಪ್ರತಿಷ್ಠಾನಕ್ಕೆ ಬೀಳುವುದೇ ಬ್ರೇಕ್?

Webdunia
ಗುರುವಾರ, 12 ಜುಲೈ 2018 (14:33 IST)
ಗಣೇಶನ ಹಬ್ಬ ಸಮೀಪಿಸುತ್ತಿದ್ದಂತೆ ಗಣೇಶನ ಮೂರ್ತಿ ಕಲಾವಿದರು ಮಣ್ಣಿನ ಮೂರ್ತಿ ತಯಾರಿಕೆಯಲ್ಲಿ ತೊಡಗಿದ್ದಾರೆ. ಆದರೆ ಕಲಾವಿದರ ಬದುಕು ಇದೀಗ ಬೀದಿಗೆ ಬಂದಿದೆ.

ಹಾವೇರಿ ಜಿಲ್ಲೆ ಕಲಾವಿದರ ತವರೂರು. ಆದರೆ ವರ್ಷವೀಡಿ ಮಣ್ಣಿನ ಮೂರ್ತಿ ತಯಾರಿಕೆ ಮಾಡುವ ಕಾಯಕದಲ್ಲಿ ತೊಡಗಿರುವ ಬಡ ಕಲಾವಿದರು ಮಾತ್ರ ಇದೀಗ ಸಂಕಷ್ಟದಲ್ಲಿದ್ದಾರೆ. ಯಾಕಂದ್ರೆ ಹಾವೇರಿಯಲ್ಲಿ  ಪಿಓಪಿ ( ಪ್ಲಾಸ್ಟರ್ ಆಫ್ ಪ್ಯಾರಿಸ್) ನ ಗಣೇಶನ ಮೂರ್ತಿಯದ್ದೆ ಹಾವಳಿ. ಜಿಲ್ಲೆಯ ಕಲಾವಿದರ ಹೊಟ್ಟೆಯ ಮೇಲೆ ಹೊಡೆತ ಬೀಳುತ್ತಿರುವುದೇ ಪಿಓಪಿ ಗಣೇಶ ಮೂರ್ತಿಯಿಂದ ಬೇರೆ ರಾಜ್ಯದ ಜನ್ರು ಜಿಲ್ಲೆಗೆ ಬಂದು ಮಾತ್ರ ಮಾರಾಟ ಮಾಡ್ತಾರೆ. ಪಿಓಪಿ ಗಣೇಶನ ಮೂರ್ತಿ ಮಾಡಿ ಪರಿಸರ ಮಾಲಿನ್ಯ ಮಾಡುವುದರ ಜೊತೆಗೆ ಸ್ಥಳೀಯ ಕಲಾವಿದರ ಹೋಟ್ಟೆಯಮೇಲೆ ಹೊಡೆಯುತ್ತಿದ್ದಾರೆ.

ಕಳೆದವರ್ಷ ರಾಜ್ಯದ್ಯಾಂತ  ಪಿಓಪಿ ಗಣಪತಿಗಳು ಬ್ಯಾನ್ ಆದರೂ ಸಹ ಹಾವೇರಿ ಜಿಲ್ಲೆಯಲ್ಲಿ ಮಾತ್ರ ಪಿಓಪಿ ಗಣಪತಿಗಳ ಪ್ರತಿಷ್ಠಾಪನೆ ಮಾತ್ರ ನಿಂತಿರಲಿಲ್ಲ‌. ಪರಿಸರ ಸ್ನೇಹಿ ಗಣಪತಿಗಳನ್ನ ಮಾರಾಟ ಮಾಡಲು ಅನುವು ಮಾಡಿಕೊಡಲಿ ಎನ್ನುವುದು ಮೂರ್ತಿ ಕಲಾವಿದರ ಆಶಯವಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೆಲಿವರಿ ಬಾಯ್ ಹೆಂಡ್ತಿ ಆಸ್ಪತ್ರೆಯಲ್ಲಿದ್ದಾಳೆ, ಡೆಲಿವರಿ ಮುಗಿಸಿ ಬರ್ತೀನಿ ಎಂದರೂ ಕರಗಲಿಲ್ಲ ಟ್ರಾಫಿಕ್ ಪೊಲೀಸ್ ಮನಸ್ಸು Video

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ಮುಂದಿನ ಸುದ್ದಿ
Show comments