Webdunia - Bharat's app for daily news and videos

Install App

ಮುತಾಲಿಕ್‌ ಫೋಟೋದೊಂದಿಗೆ ಅಶ್ಲೀಲ ಫೋಟೋ: ಜೆಡಿಎಸ್ ಮುಖಂಡನ ಬಂಧನ

Webdunia
ಶುಕ್ರವಾರ, 17 ನವೆಂಬರ್ 2017 (12:05 IST)
ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಫೋಟೋದೊಂದಿಗೆ ಅಶ್ಲೀಲ ಫೋಟೋ ಲಗತ್ತಿಸಿ ಪೋಸ್ಟ್ ಮಾಡಿದ್ದ ಜೆಡಿಎಸ್ ಮುಖಂಡನನ್ನು ಶ್ರೀರಾಮಸೇನೆ ಕಾರ್ಯಕರ್ತರು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ವರದಿಯಾಗಿದೆ.
 
ಜೆಡಿಎಸ್ ಮುಖಂಡ ಬಸಗೌಡ ಪಾಟೀಲ್, ಮುತಾಲಿಕ್ ಫೋಟೋವನ್ನು ಅಶ್ಲೀಲ ಫೋಟೋದೊಂದಿಗೆ ಲಗತ್ತಿಸಿ ಪೋಸ್ಟ್ ಮಾಡಿದ್ದನು. ಇದನ್ನು ತಿಳಿದ ಶ್ರೀರಾಮಸೇನೆ ಕಾರ್ಯಕರ್ತರು ಆತನನ್ನು ಹಿಡಿದು ಥಳಿಸಿದ್ದಲ್ಲದೇ ಪೊಲೀಸರಿಗೆ ಒಪ್ಪಿಸಿ ದೂರು ದಾಖಲಿಸಿದ್ದಾರೆ.
 
ಆರೋಪಿ ಬಸಗೌಡ ಪಾಟೀಲ್‌ನ ಮುಖಕ್ಕೆ ಮಸಿ ಬಳೆದು ಪಟ್ಟಣದಲ್ಲಿ ಮೆರವಣಿದೆ ಮಾಡಿದ ಶ್ರೀರಾಮಸೇನೆ ಕಾರ್ಯಕರ್ತರು ಮುತಾಲಿಕ್ ವಿರುದ್ಧ ಇಂತಹ ಅಸಹ್ಯ ಕೃತ್ಯಗಳನ್ನು ಎಸಗಿದವರನ್ನು ಕ್ಷಮಿಸಲಾಗದು ಎಂದು ಗುಡುಗಿದ್ದಾರೆ.
 
ಪೊಲೀಸರು ಆರೋಪಿಯ ವಿರುದ್ಧ ದೂರು ದಾಖಲಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments