Webdunia - Bharat's app for daily news and videos

Install App

ಸುಮಲತಾ ಜತೆ ಕೈಪಡೆ ಮುಖಂಡರ ಭಾವಚಿತ್ರ; ಹೆಚ್ಚಿದ ಕುತೂಹಲ

Webdunia
ಶನಿವಾರ, 25 ಮೇ 2019 (17:49 IST)
ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್ ಗೆ ಅಭಿನಂದನೆ ಸಲ್ಲಿಸುವ ಪ್ಲೆಕ್ಸ್ ನಲ್ಲಿ  ಕಾಂಗ್ರೆಸ್ಸಿಗರ ಫೋಟೋಗಳು ರಾರಾಜಿಸುತ್ತಿವೆ.

ಮಂಡ್ಯ ನಗರದ ವಿವಿಧೆಡೆ ಅಳವಡಿಸಿರುವ ಪ್ಲೆಕ್ಸ್ ಗಳಲ್ಲಿ ನೂತನ ಸಂಸದೆ ಸುಮಲತಾ ಪರ ಅಳವಡಿಸಿರುವ ಪ್ಲೆಕ್ಸ್ ಗಳು ರಾರಾಜಿಸುತ್ತಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್, ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ ಸೇರಿ ಅನೇಕ ಕಾಂಗ್ರೆಸ್ಸಿಗರ ಫೋಟೋ ಅಳವಡಿಕೆ ಮಾಡಲಾಗಿದೆ.

ಮಂಡ್ಯ ಜನರಲ್ಲಿ ಈ ವಿಚಾರ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ನಾಯಕರ ಫೋಟೋಗಳು ರಾರಾಜಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಇವ್ರ ಜೊತೆಗೆ ಮಂಡ್ಯ ಜಿಲ್ಲೆಯ ಪರಾಜಿತ ಅಭ್ಯರ್ಥಿಗಳ ಫೋಟೋಗಳು ಸಹ ರಾರಾಜಿಸುತ್ತಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments