Webdunia - Bharat's app for daily news and videos

Install App

ಸ್ಥಾನ ಬದಲಾವಣೆ ಪರ್ವ; ಪ್ರಜ್ವಲ್ ರೇವಣ್ಣ ಆಯ್ತು, ಇದೀಗ ಪರಿಷತ್ ಸದಸ್ಯನ ಸರದಿ

Webdunia
ಭಾನುವಾರ, 26 ಮೇ 2019 (15:41 IST)
ಕಡಿಮೆ ಅಂತರದಲ್ಲಿ ಸೋತಿರುವ ಚಾಮರಾಜನಗರ ಸಂಸದ ಆರ್. ಧೃವನಾರಾಯಣ್ ಅವರಿಗಾಗಿ ಪರಿಷತ್ ಸ್ಥಾನ ತ್ಯಜಿಸಲು ಮುಂದಾಗಿದ್ದಾರೆ ಧರ್ಮಸೇನಾ.

ಕಾಂಗ್ರೆಸ್ ಪಕ್ಷಕ್ಕೆ ಧೃವನಾರಾಯಣ್ ಸೇವೆ ಅಗತ್ಯವಿದೆ. ನನ್ನ ಸ್ಥಾನ ತ್ಯಜಿಸುವ ವಿಚಾರ ಸಿದ್ದರಾಮಯ್ಯ ಗಮನಕ್ಕೆ ತಂದಿಲ್ಲ. ಪಕ್ಷದ ಜಿಲ್ಲಾಧ್ಯಕ್ಷರಿಗೆ ನಾನು ನನ್ನ ನಿರ್ಧಾರ ತಿಳಿಸಿದ್ದೇನೆ. ದೇಶದಲ್ಲಿ ಎಲ್ಲೆಡೆ ಭಾರಿ ಬಹುಮತದಲ್ಲಿ ಗೆದ್ದರೂ  ಚಾಮರಾಜನಗರದಲ್ಲಿ ಧೃವನಾರಾಯಣ್ ಭಾರಿ ಪೈಪೋಟಿ ನೀಡಿದ್ದಾರೆ.

ನಾನು ಚುನಾಯಿತ ಪ್ರತಿನಿಧಿ, ಆದ್ರೆ ಧೃವನಾರಾಯಣ್ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡವರು. ಉತ್ತಮ ಕೆಲಸ ಮಾಡಿ ಸೋತ ಧೃವನಾರಾಯಣ್ ಅಧಿಕಾರದಲ್ಲಿ ಇಲ್ಲದೆ ಇದ್ರೆ ಕಷ್ಟ. ಹೀಗಾಗಿ ನನ್ನ ಸ್ಥಾನವನ್ನು ಆರ್.ಧೃವನಾರಾಯಣ್ ಅವರಿಗೆ ಬಿಟ್ಟುಕೊಡುತ್ತೇನೆ ಎಂದಿದ್ದಾರೆ.

ಇನ್ನು ಚಾಮರಾಜನಗರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ ಮಾತನಾಡಿದ್ದು, ಚಾಮರಾಜನಗರ ಜನ ಪಶ್ಚಾತ್ತಾಪ ಪಡೋ ದಿನ ದೂರ ಇಲ್ಲ. ಯಾಕಪ್ಪ ನಾವು ಆರ್.ಧೃವನಾರಾಯಣ್ ಸೋಲಿಸಿದ್ವಿ ಅನ್ನೋ ಕಾಲ ಬರುತ್ತೆ. ನಾವು ಅಷ್ಟೋಂದು ಕೆಲಸ ಮಾಡಿದ್ದರೂ ನಮ್ಮನ್ನು ಜನ ಕೈ  ಬಿಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments