Webdunia - Bharat's app for daily news and videos

Install App

ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆ; ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

Webdunia
ಶನಿವಾರ, 10 ಆಗಸ್ಟ್ 2019 (10:32 IST)
ಬೆಂಗಳೂರು : ರಾಜ್ಯದ ಹಲವು ಕಡೆ ಬಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲೂ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.




ಈ ನಡುವೆ ಇದೀಗ ಕಾವೇರಿ ಜಲಾನಯನ ಪ್ರದೇಶದ ನದಿಗಳಾದ ಕಾವೇರಿ, ಲಕ್ಷ್ಮಣ ತೀರ್ಥ ಹಾಗೂ ಹೇಮಾವತಿ ಪಾತ್ರದಲ್ಲೂ ಅಧಿಕ ಪ್ರಮಾಣದ ಮಳೆಯಾಗುತ್ತಿದ್ದು ಕೃಷ್ಣರಾಜ ಸಾಗರ ಜಲಾಶಯಕ್ಕೆ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್‌ ನೀರು ಹರಿದುಬರುತ್ತಿದೆ. ಅಲ್ಲದೇ ಜಲಾಶಯದ ಮಟ್ಟ 100 ಅಡಿಗಳನ್ನು ದಾಟಿದ್ದು, ಹೀಗಾಗಿ ಯಾವುದೇ ಕ್ಷಣದಲ್ಲಿ ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆಯಿದೆ ಎಮಬ ಮಾಹಿತಿ ಲಭ್ಯವಾಗಿದೆ.


ಈ ಹಿನ್ನಲೆಯಲ್ಲಿ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿ ವಾಸಿಸುವ ಸಾರ್ವಜನಿಕರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರ ವಹಿಸುವಂತೆ ಹಾಗೂ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments