ಹೊಸ ಸಾಹಸಕ್ಕೆ ಕೈಹಾಕಿದ ಅಂಚೆ ವಿಭಾಗ

Webdunia
ಬುಧವಾರ, 13 ಜುಲೈ 2022 (20:22 IST)
ಬೆಂಗಳೂರು ಅಂಚೆ ವಿಭಾಗವು ಹೊಸ ಸಾಹಸಕ್ಕೆ ಕೈಹಾಕಿದೆ! ಈವರೆಗೆ ನಡೆಸದ ಹೊಸ ಸೇವೆಯನ್ನು ಆರಂಭಿಸಿದ್ದು ಸಂಪೂರ್ಣವಾಗಿ ಅಸಾಂಪ್ರದಾಯಿಕ ವ್ಯಾಪಾರ ಉದ್ಯಮಕ್ಕೆ ಕಾಲಿಟ್ಟಿದೆ. ಇಡ್ಲಿ ಮತ್ತು ದೋಸೆ ಹಿಟ್ಟು ಸೇರಿದಂತೆ ಇನ್ಸ್ಟಂಟ್ ಆಹಾರ ತಯಾರಿಕಾ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸೇವೆ ಆರಂಭಿಸಿದೆ. ಕಳೆದ ಸೋಮವಾರ ಬೆಂಗಳೂರಿನ ಕೆಲವು ಮನೆಗಳಿಗೆ ಅಂಚೆ ಇಲಾಖೆಯು ಮೊದಲ ಬ್ಯಾಚ್ ಪ್ಯಾಕೆಟ್ಗಳನ್ನು ವಿತರಿಸಿದೆ. ಈ ವ್ಯವಹಾರವನ್ನು ಕರ್ನಾಟಕ ಮತ್ತು ಇತರ ರಾಜ್ಯಗಳಾದ್ಯಂತ ವಿಸ್ತರಿಸಿದರೆ ಭವಿಷ್ಯದಲ್ಲಿ ಇಲಾಖೆಯು ದೊಡ್ಡ ಆದಾಯ ಗಳಿಸಲಿದೆ ಎಂದೇ ಹೇಳಲಾಗಿದೆ. ದೋಸೆ ಹಿಟ್ಟಿನ ಜೊತೆ ಬಿಸಿಬೇಳೆ ಬಾತ್, ಖಾರಾಬಾತ್, ಕೇಸರಿಬಾತ್ ಮಿಕ್ಸ್ಚರ್ಗಳು, ತುಪ್ಪದ ಪೊಂಗಲ್ನ ರೆಡಿ ಟು ಈಟ್ ಮಿಕ್ಸ್ಗಳು, ಚಟ್ನಿ ಪುಡಿಯನ್ನು ಇದುವರೆಗೆ ವಿತರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆಗಿಂತ ಮೊದಲು ಪ್ರಿಯಾಂಕ್ ಭೇಟಿಯಾದ ರಾಹುಲ್ ಗಾಂಧಿ: ಮಹತ್ವದ ಬೆಳವಣಿಗೆ

ಡಿಕೆಶಿ, ಸಿದ್ದು ಕುರ್ಚಿ ಸಮರದಲ್ಲಿ ಹೈಕಮಾಂಡ್ ಗೆ ಕಾಡುತ್ತಿದೆಯಾ ಹಿಂದಿನ ಆ ವಿಚಾರ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮುಂದಿನ ಸುದ್ದಿ
Show comments