ಇಂದಿನಿಂದ ‌ಎಐಟಿಯುಸಿ ಕಾರ್ಯಕರ್ತೆಯರಿಂದ ಅಂಚೆ ಚಳುವಳಿ

geetha
ಬುಧವಾರ, 10 ಜನವರಿ 2024 (15:04 IST)
ಇಂದಿನಿಂದ ‌ಎಐಟಿಯುಸಿ ಕಾರ್ಯಕರ್ತೆಯರಿಂದ ಅಂಚೆ ಚಳುವಳಿ ಹಮ್ಮಿಕೊಳ್ಳಲಾಗಿದೆ.ವಿಶೇಷವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಎಐಟಿಯುಸಿ ಮುಂದಾಗಿದೆ.ಎಲ್ಲಾ ಸಂಸದರಿಗೆ ತಮ್ಮ ಬೇಡಿಕೆ ಈಡೇರಿಸುವಂತೆ ಪತ್ರ ಎಐಟಿಯುಸಿ ಬರೆದಿದೆ.ಇಂದಿನಿಂದ ಅಂಚೆ ಚಳುವಳಿ ಆರಂಭಿಸಲಿರುವ ಕಾರ್ಯಕರ್ತರು ಸಜ್ಜಾಗಿದ್ದಾರೆ.
 
ಹಲವೆಡೆ ಸಂಸದರಿಗೆ ಈಗಾಗಲೇ ಕಾರ್ಯಕರ್ತರು ಪತ್ರ ಬರದಿದ್ದಾರೆ.ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಸಂಸದರಿಗೆ ಪತ್ರವಬರೆದಿದ್ದು,ಅಂಗನವಾಡಿ ,ಬಿಸಿಯೂಟ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡುವಂತೆ ಬೇಡಿಕೆಗೆ ಒತ್ತಾಯಿಸಿದ್ದಾರೆ.ನಿವೃತ್ತಿ ವೇತನ ಹಾಗೂ ಇಎಸ್ ಐ ನೀಡುವ ಬಗ್ಗೆ ಪತ್ರದ ಮೂಲಕ ಸಂಸದ ಸದಾನಂದ ಗೌಡರಿಗೆ ಮನವಿ ಪತ್ರದ  ಮೂಲಕ ಎಐಟಿಯುಸಿ ಬೇಡಿಕೆ ಇಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments