Webdunia - Bharat's app for daily news and videos

Install App

ಇಂದಿನಿಂದ ‌ಎಐಟಿಯುಸಿ ಕಾರ್ಯಕರ್ತೆಯರಿಂದ ಅಂಚೆ ಚಳುವಳಿ

geetha
ಬುಧವಾರ, 10 ಜನವರಿ 2024 (15:04 IST)
ಇಂದಿನಿಂದ ‌ಎಐಟಿಯುಸಿ ಕಾರ್ಯಕರ್ತೆಯರಿಂದ ಅಂಚೆ ಚಳುವಳಿ ಹಮ್ಮಿಕೊಳ್ಳಲಾಗಿದೆ.ವಿಶೇಷವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಎಐಟಿಯುಸಿ ಮುಂದಾಗಿದೆ.ಎಲ್ಲಾ ಸಂಸದರಿಗೆ ತಮ್ಮ ಬೇಡಿಕೆ ಈಡೇರಿಸುವಂತೆ ಪತ್ರ ಎಐಟಿಯುಸಿ ಬರೆದಿದೆ.ಇಂದಿನಿಂದ ಅಂಚೆ ಚಳುವಳಿ ಆರಂಭಿಸಲಿರುವ ಕಾರ್ಯಕರ್ತರು ಸಜ್ಜಾಗಿದ್ದಾರೆ.
 
ಹಲವೆಡೆ ಸಂಸದರಿಗೆ ಈಗಾಗಲೇ ಕಾರ್ಯಕರ್ತರು ಪತ್ರ ಬರದಿದ್ದಾರೆ.ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಸಂಸದರಿಗೆ ಪತ್ರವಬರೆದಿದ್ದು,ಅಂಗನವಾಡಿ ,ಬಿಸಿಯೂಟ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡುವಂತೆ ಬೇಡಿಕೆಗೆ ಒತ್ತಾಯಿಸಿದ್ದಾರೆ.ನಿವೃತ್ತಿ ವೇತನ ಹಾಗೂ ಇಎಸ್ ಐ ನೀಡುವ ಬಗ್ಗೆ ಪತ್ರದ ಮೂಲಕ ಸಂಸದ ಸದಾನಂದ ಗೌಡರಿಗೆ ಮನವಿ ಪತ್ರದ  ಮೂಲಕ ಎಐಟಿಯುಸಿ ಬೇಡಿಕೆ ಇಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments