ಮುನಿರತ್ನ ವಿರುದ್ದ ಕ್ಷೇತ್ರದ ಗಲ್ಲಿ‌ಗಲ್ಲಿಗಳಲ್ಲಿ ರಾರಾಜಿಸುತ್ತಿರುವ ಪೋಸ್ಟರ್ ಗಳು

Webdunia
ಶುಕ್ರವಾರ, 9 ಡಿಸೆಂಬರ್ 2022 (14:16 IST)
RRನಗರದಲ್ಲಿ ಪೋಸ್ಟರ್ ಅಭಿಯಾನ ಮುಂದುವರೆದಿದೆ.ಸಚಿವ ಮುನಿರತ್ನ ವಿರುದ್ಧ ಪೋಸ್ಟರ್ ಅಭಿಯಾನ ನಿನ್ನೆಯಿಂದ ಶುರುವಾಗಿದ್ದು ,ಇಂದು ಕೂಡ ಅಭಿಯಾನ ಮುಂದುವರೆಸಿದ್ದಾರೆ.೧೦ಸಾವಿರ ಕೋಟಿ ಅನುದಾನ ತೋರಿಸುವಂತೆ ಸವಾಲ್ ಹಾಕಿದ್ದು,೧೦ಸಾವಿರ ಕೋಟಿ ಕಾಮಗಾರಿ ತೋರಿಸುವಂತೆ ಒತ್ತಾಯ ಮಾಡಿದ್ದಾರೆ.ಕಾಮಗಾರಿ ತೋರಿಸಿದರೆ ಉಡುಗೊರೆ ನೀಡುವ ಅಮಿಷ ವೊಡ್ಡಿದ್ದಾರೆ.ಕ್ಷೇತ್ರದ ಗಲ್ಲಿ‌ಗಲ್ಲಿಗಳಲ್ಲಿ ಪೋಸ್ಟರ್  ರಾರಾಜಿಸುತ್ತಿದ್ದು,ನಿನ್ನೆಯೂ ಶಾಸಕರ ಕಚೇರಿ,ವಿವಿಧೆಡೆ ಪೋಸ್ಟರ್ ಅಂಟಿಸಿದನ್ನ ಸಚಿವರ ಬೆಂಬಲಿಗರು ತೆರವು ಮಾಡಿದ್ದರು.ಇಂದು ಹಲವೆಡೆ ಅನಾಮಿಕರು ಪೋಸ್ಟರ್ ಅಂಟಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments