Webdunia - Bharat's app for daily news and videos

Install App

ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆಗೆ ಸಚಿವ ಸಾ.ರಾ. ಮಹೇಶ್ ಕೈವಾಡವಿದೆಯಾ?

Webdunia
ಶನಿವಾರ, 2 ಫೆಬ್ರವರಿ 2019 (10:16 IST)
ಬೆಂಗಳೂರು : ಫೆ 6ಕ್ಕೆ ನಿಗದಿಯಾಗಿದ್ದ  ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆಯಾಗಿದ್ದು, ಇದು ಈಗ ಕುತೂಹಲಕ್ಕೆ ಕಾರಣವಾಗಿದೆ.

ಹೌದು.  ಫೆ 6ಕ್ಕೆ ನಿಗದಿಯಾಗಿದ್ದ  ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಏಕಾಏಕಿ ಚುನಾವಣೆ ಮುಂದೂಡಿಕೆಯಾಗಿರುವುದಕ್ಕೆ ಸಚಿವ ಸಾ.ರಾ. ಮಹೇಶ್ ಅವರು ಪ್ರಭಾವ ಬೀರಿದ್ದಾರಾ ಎಂಬ ಅನುಮಾನ ಈಗ ವ್ಯಕ್ತವಾಗಿದೆ.

 

ಈಗಾಗಲೇ ಹಂಗಾಮಿ ಅಧ್ಯಕ್ಷರಾಗಿ ಸಾ.ರಾ. ಮಹೇಶ್ ಸಹೋದರ ಸಾ.ರಾ.ನಂದೀಶ್ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿನ್ನಲೆಯಲ್ಲಿ ತಮ್ಮ ಸಹೋದರನನ್ನೇ ಅಧ್ಯಕ್ಷರಾಗಿ ಮುಂದುವರಿಸಲು ಸಚಿವ ಸಾ.ರಾ. ಮಹೇಶ್ ಪ್ಲಾನ್ ಮಾಡಿದ್ರಾ. ಅದಕ್ಕಾಗಿ ಚುನಾವಣೆಗೆ ಬ್ರೇಕ್ ಹಾಕಿದ್ರಾ ? ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments