Webdunia - Bharat's app for daily news and videos

Install App

ರವಿ ಬೆಳಗೆರೆ ವಿಚಾರಣೆ ಮುಂದೂಡಿಕೆ; ಕೋರ್ಟ್ ನೀಡಿದ ಆದೇಶ

Webdunia
ಸೋಮವಾರ, 11 ಡಿಸೆಂಬರ್ 2017 (12:35 IST)
ಬೆಂಗಳೂರು ಪತ್ರಕರ್ತ ಸುನಿಲ್ ಹೆಗ್ಗರವಳ್ಲಿ ಕೊಲೆಗೆ ಸುಪಾರಿ ಪ್ರಕರಣ ಹಿನ್ನೆಲೆ ಸಿಸಿಬಿ ವಶದಲ್ಲಿರುವ ರವಿಬೆಳಗೆರೆಯನ್ನು ಇಂದು ಕೋರ್ಟ್ ಮುಂದೆ ಹಾಜುರುಪಡಿಸಲಾಗಿತ್ತು. ಆದರೆ ಇನ್ನೇನು ವಿಚಾರಣೆ ಆರಂಭವಾಗಲಿದೆ ಎಂದು ಎಲ್ಲರೂ ಕುತೂಹಲದಿಂದಿರುವಾಗಲೇ ಕೋರ್ಟ್ ಮತ್ತೊಂದು ಶಾಕಿಂಗ್ ಸುದ್ದಿಯನ್ನು ನೀಡಿದೆ.


ಪತ್ರಕರ್ತ ರವಿ ಬೆಳಗೆರೆ ವಿಚಾರಣೆಯನ್ನು  ಮಧ್ಯಾಹ್ನ ಒಂದು ಗಂಟೆಗೆ ಮುಂದೂಡಬೇಕು ಎಂದು 1ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜಗದೀಶ್ ಆದೇಶ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಯ ನಂತರ ರವಿ ಬೆಳಗೆರಯ ವಿಚಾರಣೆ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments