Webdunia - Bharat's app for daily news and videos

Install App

ರವಿ ಬೆಳಗೆರೆ ವಿಚಾರಣೆ ಮುಂದೂಡಿಕೆ; ಕೋರ್ಟ್ ನೀಡಿದ ಆದೇಶ

Webdunia
ಸೋಮವಾರ, 11 ಡಿಸೆಂಬರ್ 2017 (12:35 IST)
ಬೆಂಗಳೂರು ಪತ್ರಕರ್ತ ಸುನಿಲ್ ಹೆಗ್ಗರವಳ್ಲಿ ಕೊಲೆಗೆ ಸುಪಾರಿ ಪ್ರಕರಣ ಹಿನ್ನೆಲೆ ಸಿಸಿಬಿ ವಶದಲ್ಲಿರುವ ರವಿಬೆಳಗೆರೆಯನ್ನು ಇಂದು ಕೋರ್ಟ್ ಮುಂದೆ ಹಾಜುರುಪಡಿಸಲಾಗಿತ್ತು. ಆದರೆ ಇನ್ನೇನು ವಿಚಾರಣೆ ಆರಂಭವಾಗಲಿದೆ ಎಂದು ಎಲ್ಲರೂ ಕುತೂಹಲದಿಂದಿರುವಾಗಲೇ ಕೋರ್ಟ್ ಮತ್ತೊಂದು ಶಾಕಿಂಗ್ ಸುದ್ದಿಯನ್ನು ನೀಡಿದೆ.


ಪತ್ರಕರ್ತ ರವಿ ಬೆಳಗೆರೆ ವಿಚಾರಣೆಯನ್ನು  ಮಧ್ಯಾಹ್ನ ಒಂದು ಗಂಟೆಗೆ ಮುಂದೂಡಬೇಕು ಎಂದು 1ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜಗದೀಶ್ ಆದೇಶ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಯ ನಂತರ ರವಿ ಬೆಳಗೆರಯ ವಿಚಾರಣೆ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಮುಂದಿನ ಸುದ್ದಿ
Show comments