ರವಿ ಬೆಳಗೆರೆ ವಿಚಾರಣೆ ಮುಂದೂಡಿಕೆ; ಕೋರ್ಟ್ ನೀಡಿದ ಆದೇಶ

Webdunia
ಸೋಮವಾರ, 11 ಡಿಸೆಂಬರ್ 2017 (12:35 IST)
ಬೆಂಗಳೂರು ಪತ್ರಕರ್ತ ಸುನಿಲ್ ಹೆಗ್ಗರವಳ್ಲಿ ಕೊಲೆಗೆ ಸುಪಾರಿ ಪ್ರಕರಣ ಹಿನ್ನೆಲೆ ಸಿಸಿಬಿ ವಶದಲ್ಲಿರುವ ರವಿಬೆಳಗೆರೆಯನ್ನು ಇಂದು ಕೋರ್ಟ್ ಮುಂದೆ ಹಾಜುರುಪಡಿಸಲಾಗಿತ್ತು. ಆದರೆ ಇನ್ನೇನು ವಿಚಾರಣೆ ಆರಂಭವಾಗಲಿದೆ ಎಂದು ಎಲ್ಲರೂ ಕುತೂಹಲದಿಂದಿರುವಾಗಲೇ ಕೋರ್ಟ್ ಮತ್ತೊಂದು ಶಾಕಿಂಗ್ ಸುದ್ದಿಯನ್ನು ನೀಡಿದೆ.


ಪತ್ರಕರ್ತ ರವಿ ಬೆಳಗೆರೆ ವಿಚಾರಣೆಯನ್ನು  ಮಧ್ಯಾಹ್ನ ಒಂದು ಗಂಟೆಗೆ ಮುಂದೂಡಬೇಕು ಎಂದು 1ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜಗದೀಶ್ ಆದೇಶ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಯ ನಂತರ ರವಿ ಬೆಳಗೆರಯ ವಿಚಾರಣೆ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ವಯನಾಡು ಭೂಕುಸಿತದಲ್ಲಿ ಟ್ಯಾಂಕರ್ ಹೇಗೆ ಕೊಚ್ಚಿ ಹೋಯಿತು ನೋಡಿ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments