Webdunia - Bharat's app for daily news and videos

Install App

ಕೆಪಿಸಿಸಿ ಪದಗ್ರಹಣ ಮುಂದೂಡಿಕೆ : ಬಿಜೆಪಿ ವಿರುದ್ಧ ಡಿಕೆಶಿ ಪರೋಕ್ಷ ವಾಗ್ದಾಳಿ

Webdunia
ಸೋಮವಾರ, 1 ಜೂನ್ 2020 (19:40 IST)
ಕೆಪಿಸಿಸಿ ನೂತನ ಪದಾಧಿಕಾರಿಗಳ ಸಮಾರಂಭ ಜೂನ್ 7 ಕ್ಕೆ ನಿಗದಿಯಾಗಿತ್ತು. ಆದರೆ ಮತ್ತೆ ಮುಂದೂಡಿಕೆ ಆಗಿರೋದಕ್ಕೆ ಡಿಕೆಶಿ ಅಸಮಧಾನ ಹೊರಹಾಕಿದ್ದಾರೆ.

ಪದಗ್ರಹಣ ಸಮಾರಂಭ ಪೂರ್ವ ನಿಯೋಜಿತವಾಗಿತ್ತು. ಸಿದ್ಧತೆಗಳು ವಿಭಿನ್ನವಾಗಿ ನಡೆಯುತ್ತಿದ್ದವು. ಆದರೆ ಲಾಕ್ ಡೌನ್ 5.0 ದಿಂದಾಗಿ ಮುಂದೂಡಿಕೆಯಾಗಿದ್ದು, ರಾಜಕೀಯ ಸಮಾರಂಭ ನಡೆಸಬಾರದು ಎಂದಿರೋದರಿಂದ ಹಿಂದೆ ರಾಜಕೀಯ ಹುನ್ನಾರ ಇದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಕಾಂಗ್ರೆಸ್ ನ ಹಿರಿಯ ನಾಯಕರ ಸಮ್ಮುಖದಲ್ಲಿ ಸಭೆಗೆ ವಿಶೇಷವಾಗಿ ಸಿದ್ಧತೆ ನಡೆಸಲಾಗುತ್ತಿತ್ತು. ಕೆಪಿಸಿಸಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಪ್ರತಿಜ್ಞಾ ಎಂದು ಹೆಸರು ಇಡಲಾಗಿತ್ತು ಎಂದಿದ್ದಾರೆ.

ಶೀಘ್ರವೇ ಪ್ರತಿಜ್ಞಾ ಸಮಾರಂಭದ ಮುಂದಿನ ದಿನಾಂಕ ಪ್ರಕಟ ಮಾಡುವುದುದಾಗಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments