Webdunia - Bharat's app for daily news and videos

Install App

ಅಧಿಕ ಮಳೆಯಿಂದ ಆಲೂಗಡ್ಡೆ ತೋಟ ನಾಶ- ರೈತ ಕಂಗಾಲು

Webdunia
ಗುರುವಾರ, 15 ಸೆಪ್ಟಂಬರ್ 2022 (20:34 IST)
ಇತ್ತೀಚೆಗೆ ಸುರಿದ ಬಾರೀ ಮಳೆಯಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಧಿಕ ಮಳೆಯ ಕಾಟದಿಂದ ಆಲೂಗಡ್ಡೆ ತೋಟ  ರೈತ ನಾಶಮಾಡಿದ್ದಾನೆ.
 
ಅಧಿಕ ನೀರಿನಿಂದ ಬೆಳವಣಿಗೆ ಫಸಲು ಕಾಣಲಿಲ್ಲ.ಹೀಗಾಗಿ ಬೇಸತ್ತ ರೈತ ತೋಟ ನಾಶ ಮಾಡಿದ್ದಾನೆ. ಇನ್ನು ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಯಲುವಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹೀರೆಗೌಡನಿಗೆ ಸೇರಿದ ಒಂದು ಎಕರೆ ಆಲೂಗಡ್ಡೆ ತೋಟವನ್ನ ಸ್ವತಃ ರೈತನೇ ನಾಶ ಮಾಡಿದಾನೆ.
 
ಅಧಿಕ ನೀರಿನಿಂದ ಗಿಡಗಳು ಬೆಳವಣಿಗೆಯಾಗದಿರುವುದರಿಂದ ತೋಟನಾಶವಾಗಿದೆ.ಇನ್ನು ರೈತನ್ನ ಕುಟುಂಬ ಈಗ ಕಣ್ಣೀರಿನಲ್ಲಿ ಕಾಲ ಕಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments