Webdunia - Bharat's app for daily news and videos

Install App

ಅಧಿಕ ಮಳೆಯಿಂದ ಆಲೂಗಡ್ಡೆ ತೋಟ ನಾಶ- ರೈತ ಕಂಗಾಲು

Webdunia
ಗುರುವಾರ, 15 ಸೆಪ್ಟಂಬರ್ 2022 (20:34 IST)
ಇತ್ತೀಚೆಗೆ ಸುರಿದ ಬಾರೀ ಮಳೆಯಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಧಿಕ ಮಳೆಯ ಕಾಟದಿಂದ ಆಲೂಗಡ್ಡೆ ತೋಟ  ರೈತ ನಾಶಮಾಡಿದ್ದಾನೆ.
 
ಅಧಿಕ ನೀರಿನಿಂದ ಬೆಳವಣಿಗೆ ಫಸಲು ಕಾಣಲಿಲ್ಲ.ಹೀಗಾಗಿ ಬೇಸತ್ತ ರೈತ ತೋಟ ನಾಶ ಮಾಡಿದ್ದಾನೆ. ಇನ್ನು ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಯಲುವಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹೀರೆಗೌಡನಿಗೆ ಸೇರಿದ ಒಂದು ಎಕರೆ ಆಲೂಗಡ್ಡೆ ತೋಟವನ್ನ ಸ್ವತಃ ರೈತನೇ ನಾಶ ಮಾಡಿದಾನೆ.
 
ಅಧಿಕ ನೀರಿನಿಂದ ಗಿಡಗಳು ಬೆಳವಣಿಗೆಯಾಗದಿರುವುದರಿಂದ ತೋಟನಾಶವಾಗಿದೆ.ಇನ್ನು ರೈತನ್ನ ಕುಟುಂಬ ಈಗ ಕಣ್ಣೀರಿನಲ್ಲಿ ಕಾಲ ಕಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments