ಅಧಿಕ ಮಳೆಯಿಂದ ಆಲೂಗಡ್ಡೆ ತೋಟ ನಾಶ- ರೈತ ಕಂಗಾಲು

Webdunia
ಗುರುವಾರ, 15 ಸೆಪ್ಟಂಬರ್ 2022 (20:34 IST)
ಇತ್ತೀಚೆಗೆ ಸುರಿದ ಬಾರೀ ಮಳೆಯಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಧಿಕ ಮಳೆಯ ಕಾಟದಿಂದ ಆಲೂಗಡ್ಡೆ ತೋಟ  ರೈತ ನಾಶಮಾಡಿದ್ದಾನೆ.
 
ಅಧಿಕ ನೀರಿನಿಂದ ಬೆಳವಣಿಗೆ ಫಸಲು ಕಾಣಲಿಲ್ಲ.ಹೀಗಾಗಿ ಬೇಸತ್ತ ರೈತ ತೋಟ ನಾಶ ಮಾಡಿದ್ದಾನೆ. ಇನ್ನು ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಯಲುವಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹೀರೆಗೌಡನಿಗೆ ಸೇರಿದ ಒಂದು ಎಕರೆ ಆಲೂಗಡ್ಡೆ ತೋಟವನ್ನ ಸ್ವತಃ ರೈತನೇ ನಾಶ ಮಾಡಿದಾನೆ.
 
ಅಧಿಕ ನೀರಿನಿಂದ ಗಿಡಗಳು ಬೆಳವಣಿಗೆಯಾಗದಿರುವುದರಿಂದ ತೋಟನಾಶವಾಗಿದೆ.ಇನ್ನು ರೈತನ್ನ ಕುಟುಂಬ ಈಗ ಕಣ್ಣೀರಿನಲ್ಲಿ ಕಾಲ ಕಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ: ಕಾಡಸಿದ್ದೇಶ್ವರ ಸ್ವಾಮೀಜಿ ಪರ ಆರ್‌ ಅಶೋಕ್ ಬ್ಯಾಟಿಂಗ್

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ಮುಂದಿನ ಸುದ್ದಿ
Show comments