Webdunia - Bharat's app for daily news and videos

Install App

ಚಿಕನ್​ ಸಿಬ್ಬಂದಿಗಳ ಮೇಲೆ ಪುಂಡರ ಹಲ್ಲೆ

Webdunia
ಸೋಮವಾರ, 11 ಏಪ್ರಿಲ್ 2022 (19:10 IST)
ಐಡಿಯಲ್ ಚಿಕನ್ ಸಿಬ್ಬಂದಿಗಳ ಮೇಲೆ ಇಬ್ಬರು ರೌಡಿಶೀಟರ್​ಗಳು ಕಲ್ಲು, ಹೆಲ್ಮೆಟ್​ನಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರೌಡಿಶೀಟರ್ ಪ್ರೀತಮ್ ಯಾನೆ ಮತ್ತು ಧೀರಜ್ ಕುಮಾರ್ ಪುಂಡಾಟ ಮೆರೆದಿದ್ದಾರೆ. ಈ ಹಿಂದೆಯೂ ಹಲವಾರು ಸಾರ್ವಜನಿಕರ ಮೇಲೆ ಹಲ್ಲೆ ಮಾಡುತ್ತಿದ್ದರು ಮತ್ತು ಚಾಕು ತೋರಿಸಿ ಬೆದರಿಸುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಪೊಲೀಸರು ಇಬ್ಬರು ರೌಡಿಶೀಟರ್​​​​​ಗಳನ್ನ ಬಂಧಿಸಿದ್ದಾರೆ. ಅಪರಾಧಿಗಳಿಂದ ಎರಡು ಚೂರಿ, ಹೆಲ್ಮೆಟ್​​ ವಶಕ್ಕೆ ಪಡೆದಿದ್ದಾರೆ.  ರೌಡಿ ಶೀಟರ್ ಪ್ರೀತಮ್​ 3 ಕೊಲೆ ಪ್ರಕರಣ ಸೇರಿ 10 ಕ್ಕೂ ಹೆಚ್ಚು ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments