ಬಡತನ ಮುಕ್ತ ಕರ್ನಾಟಕ ಪರಿಕಲ್ಪನೆ : ಪಿಎಂ

Webdunia
ಮಂಗಳವಾರ, 21 ಜೂನ್ 2022 (14:19 IST)
ಮೈಸೂರು : ಬಡತನ ಮುಕ್ತ ಕರ್ನಾಟಕ ಹಾಗೂ ಬಡತನ ಮುಕ್ತ ಭಾರತ ನಮ್ಮ ಪರಿಕಲ್ಪನೆ ಆಗಿದ್ದು, ಅದಕ್ಕಾಗಿ ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದೆ.

ಇದರ ಪ್ರಮುಖ ಭಾಗವಾಗಿಯೇ ಒಂದು ದೇಶ- ರೇಷನ್ ಒಂದು ಪಡಿತರ ಚೀಟಿಯಂಥ ಯೋಜನೆ ಜಾರಿಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ಸೋಮವಾರ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ, ನಾಗನಹಳ್ಳಿ ಹೊಸ ಕೋಚಿಂಗ್ ಕಾಂಪ್ಲೆಕ್ಸ್, ಮೈಸೂರು ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ ಹಾಗೂ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಎಕ್ಸಲೆನ್ಸ್ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಗರೀಭಿ ಕಲ್ಯಾಣ ಯೋಜನೆ ಈ ಹಿಂದೆ ಸೀಮಿತ ಪರಿಮಿತಿಯಲ್ಲಿತ್ತು. ಆದರೆ, ಅದನ್ನು ದೇಶವ್ಯಾಪಿ ವಿಸ್ತರಿಸಲಾಗಿದೆ. ಇಂದು ಈ ಯೋಜನೆ ರಾಜ್ಯದ ಗಡಿ ದಾಟಿ ಎಲ್ಲಡೆ ಹರಡಿದೆ ಎಂದರು.

ರಾಜ್ಯದಲ್ಲಿ ಹಾಗೂ ದೇಶದಲ್ಲಿ ಅನೇಕ ಸರ್ಕಾರಗಳು ಆಡಳಿತ ನಡೆಸಿ ಹೋಗಿವೆ. ಆದರೆ, ಬಿಜೆಪಿ ನೇತೃತ್ವದ ಸರ್ಕಾರ ಹಳ್ಳಿ, ಮಹಿಳೆ, ರೈತ, ಬಡವ ಸೇರಿ ದೀನ ದಲಿತರ ಪರ ಸದಾ ಯೋಜನೆ ರೂಪಿಸುತ್ತಾ ಬಂದಿದೆ.

ಕಳೆದ ಎಂಟು ವರ್ಷಗಳಲ್ಲಿ ಜನರ ಭಾವನೆ ಅರ್ಥಮಾಡಿಕೊಂಡು ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ದೇಶದ ಪ್ರತಿಯೊಬ್ಬರ ಹಿತ ಕಾಯುವುದೇ ನಮ್ಮ ಉದ್ದೇಶ. ರೈತರಿಗಾಗಿ ಪಿಎಂ ಕಿಸಾನ್ ಯೋಜನೆ ಜಾರಿಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಳ ವಿಧಾನಸಭೆ: ಕೈ ನಾಯಕರೊಂದಿಗೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಭೆ

ಸದನದಲ್ಲಿ ಶಾಸಕ ಶರಣು ಸಲಗರ ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕೊನೆಗೂ ವಿಷಾಧ ವ್ಯಕ್ತಪಡಿಸಿದ ಶಿವಲಿಂಗೇಗೌಡ

ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಮುಖಂಡ ಎಚ್‌.ಡಿ. ರೇವಣ್ಣಗೆ ಹೈಕೋರ್ಟ್‌ ಬಿಗ್‌ಶಾಕ್‌

ದಾಖಲೆ 17ನೇ ಬಾರಿ ಬಜೆಟ್‌ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ಆರಂಭ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments