Webdunia - Bharat's app for daily news and videos

Install App

ಎರಡು ದಿನಗಳಿಂದ ವಿದ್ಯುತ್ ಕಣ್ಣಾ ಮುಚ್ಚಾಲೆಯಾಟ ಜೋರಾಗಿದೆಯೇ? ಅದಕ್ಕೆ ಕಾರಣ ಗೊತ್ತಾ?

Webdunia
ಗುರುವಾರ, 9 ನವೆಂಬರ್ 2017 (08:50 IST)
ಬೆಂಗಳೂರು: ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ವಿದ್ಯುತ್ ಕಣ್ಣಾ ಮುಚ್ಚಾಲೆ ಜೋರಾಗಿದೆ. ಯಾವಾಗ ಕರೆಂಟ್ ಕೈ ಕೊಡುತ್ತೋ, ಯಾವಾಗ ಬರುತ್ತೋ ಎಂದು ಹೇಳಲಾಗದ ಪರಿಸ್ಥಿತಿ. ಇದಕ್ಕೆ ಕಾರಣವೇನು ಗೊತ್ತಾ?

 
ಕಲ್ಲಿದ್ದಲು ಕೊರತೆ, ತಾಂತ್ರಿಕ ದೋಷದಿಂದಾಗಿ ಉಷ್ಣ ವಿದ್ಯುತ್ ಉತ್ಪಾದನೆ 1,500 ಮೆಗಾ ವ್ಯಾಟ್ ನಷ್ಟು ಇಳಿಕೆಯಾಗಿದ್ದು, ಇದರಿಂದಾಗಿ ವಿದ್ಯುತ್ ಕೈ ಕೊಡುತ್ತಿದೆ ಎನ್ನಲಾಗಿದೆ.

ತುರ್ತು ಪರಿಸ್ಥಿತಿ ನಿಭಾಯಿಸಲು ಇಂದನ ಇಲಾಖೆ ಇಂಡಿಯನ್ ಎನರ್ಜಿ ಎಕ್ಸ್ ಚೇಂಜ್ ನಿಂದಹೆಚ್ಚುವರಿಯಾಗಿ ವಿದ್ಯುತ್ ಖರೀದಿಸುತ್ತಿದೆ. ಹಾಗಿದ್ದರೂ ವಿದ್ಯುತ್ ಕೊರತೆ ಕಾಡುತ್ತಿರುವುದರಿಂದ ಅನಿವಾರ್ಯವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments