Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಪವರ್ ಕಟ್!

Webdunia
ಶುಕ್ರವಾರ, 31 ಡಿಸೆಂಬರ್ 2021 (09:25 IST)
ಬೆಂಗಳೂರಿಗರಿಗೆ ಪ್ರತಿನಿತ್ಯ ಇರುವ ಹಲವು ಸಮಸ್ಯೆಗಳ ಜೊತೆ ವಿದ್ಯುತ್ ಕಡಿತ ಸಂಪರ್ಕ ಸಮಸ್ಯೆಯು ದೊಡ್ಡ ತೊಂದರೆಯಾಗಿ ಪರಿಣಮಿಸಿದೆ.
 
ಈಗಾಗಲೇ ಒಂದಲ್ಲ ಒಂದು ಕಾರಣ ಹೇಳಿ ಪ್ರತಿನಿತ್ಯ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಬೆಸ್ಕಾಂ ವಿದ್ಯುತ್ ಕಡಿತ ಮಾಡುತ್ತಲೇ ಇದೆ. ಹೀಗಾಗಿ ಎಷ್ಟೋ ಜನರು ತಮ್ಮ ಹಲವು ಅಗತ್ಯಗಳನ್ನು ಪೂರೈಕೆ ಮಾಡಿಕೊಳ್ಳಲಾಗದ ಸ್ಥಿತಿಯಲ್ಲಿ ಇದ್ದಾರೆ.

ಅದರಲ್ಲೂ ವರ್ಕ್ ಫ್ರಮ್ ಹೋಮ್ ಎಂದು ಕಾರ್ಯ ನಿರ್ವಹಣೆ ಮಾಡುತ್ತಿರುವ ಜನರು ಪ್ರತಿನಿತ್ಯ ವಿದ್ಯುತ್ ಕಡಿತವಾಗುತ್ತಿರುವುದಕ್ಕೆ ತೊಂದರೆಗೆ ಒಳಗಾಗಿದ್ದಾರೆ.. ಇದು ಸಾಲದು ಎಂಬಂತೆ ರಾಜ್ಯದಲ್ಲಿ ತೀವ್ರ ಚಳಿ ಶುರುವಾಗಿದ್ದು, ಜನರು ಮನೆಯಿಂದ  ಹೊರ ಬರಲಾರದೆ ಸಂಕಷ್ಟ ಪಡುತ್ತಿದ್ದಾರೆ.

ಹೀಗಾಗಿ ವಾರಾಂತ್ಯದ ವೇಳೆಯಲ್ಲಿ ಕುಟುಂಬಸ್ಥರು ಜೊತೆಗೆ ಕುಳಿತು ಮನೆಯಲ್ಲಿ ಕಾಲ ಕಳೆಯುತ್ತಾ ಟಿವಿ  ನೋಡಬೇಕು ಎಂದುಕೊಳ್ಳುತ್ತಿರುವವರಿಗೂ ಬೆಸ್ಕಾಂ ವಿದ್ಯುತ್ ಕಡಿತ ಮಾಡುತ್ತಿರುವುದು ದೊಡ್ಡ ರಗಳೆಯಾಗಿದೆ.ಅಲ್ಲದೆ ಡಿಸೆಂಬರ್ 31ರಂದು ಬೆಂಗಳೂರಲ್ಲಿ ತುರ್ತು ವಿದ್ಯುತ್ ನಿರ್ವಹಣೆ ಕಾಮಗಾರಿ ಇರುವುದರಿಂದ ವಿದ್ಯುತ್ ವ್ಯತ್ಯಯ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments