ಇಂದು ಮತ್ತು ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕೆಲವೇ ಕ್ಷಣಗಳಲ್ಲಿ ವಿದ್ಯುತ್ ಕೈಕೊಡಲಿದೆ

Krishnaveni K
ಸೋಮವಾರ, 8 ಸೆಪ್ಟಂಬರ್ 2025 (08:08 IST)
ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನ ಈ ಕೆಲವು ಪ್ರದೇಶಗಳಲ್ಲಿ ಕೆಲವೇ ಕ್ಷಣಗಳಲ್ಲಿ ವಿದ್ಯುತ್ ಕೈ ಕೊಡಲಿದೆ. ಯಾವೆಲ್ಲಾ ಏರಿಯಾ ಇಲ್ಲಿದೆ ವಿವರ.

ಬಾಣಸವಾರಿ 66/11 ಕೆವಿ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ಈ ವ್ಯಾಪ್ತಿಯಲ್ಲಿ ಬರುವ ಸ್ಥಳಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ನೀಡಿದೆ.

ಯಾವೆಲ್ಲಾ ಸ್ಥಳಗಳಿಗೆ ಕರೆಂಟ್ ಇರಲ್ಲ?
ಹೊರಮಾವು ಪಿ ಆಂಡ್ ಟಿ ಲೇ ಔಟ್, ನಿಸರ್ಗ ಕಾಲೊನಿ, ನಂದನಂ ಕಾಲೊನಿ, ಆಶೀರ್ವಾದ್ ಕಾಲೊನಿ, ಜ್ಯೋತಿನಗರ, ಅಗರ, ಬಾಲಾಜಿ ಲೈಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕನಟ್ ಗ್ರೋ ಲೇಔಟ್, ದೇವಮಾತ ಶಾಲೆ, ಅಮರ್ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೊನಿ, ಎಚ್ ಆರ್ ಬಿಆರ್ ಲೇಔಟ್, ಬಾಬುಸಾಪಾಳ್ಯ, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣ ನಗರ, ಹೆಣ್ಣೂರು ಗ್ರಾಮ, ಚಳ್ಳಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿಡಿಎಸ್ ಗಾರ್ಡನ್, ಸತ್ಯ ಎನ್ ಕ್ಲೇವ್, ಪ್ರಕೃತಿ ಲೇಔಟ್, ಹೊಯ್ಸಳ ನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಯಾಸಿನ್ ನಗರ, ಎನ್ ಆರ್ ಐ ಲೇಔಟ್, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಕುಳ್ಳಪ್ಪ ಸರ್ಕಲ್, ರಾಜ್ ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ರಾಮಯ್ಯ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮುಖ್ಯರಸ್ತೆ, ಕೃಷ್ಣಾರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನ ಪಾಳ್ಯ, ಗ್ರೀನ್ ಪಾರ್ಕ್ ಲೇಔಟ್, ಫ್ಲವರ್ ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್ ಶಿಪ್ ಲೇಔಟ್, ಭೈರತಿ ಬಂಡೆ, ಸಂಗಂ ಎನ್ ಕ್ಲೇವ್, ಅಥಂ ವಿದ್ಯಾನಗರ, ಭೈರತಿ ಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬ್ಯಾಂಕ್ ಅವೆನ್ಯೂ ರಸ್ತೆ, ನಂಜಪ್ಪ ಗಾರ್ಡನ್, ಸಿಎನ್ಆರ್ ಲೇಔಟ್, ಆರ್ ಎಸ್ ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಕಲ್ಕೆರೆ, ಮುನೇಗೌಡರಸ್ತೆ, ಬಂಜಾರ ಲೇಔಟ್, ಸಮೃದ್ಧಿ ಲೇಔಟ್ ಮತ್ತು ಜಯಂತಿ ನಗರ ಸುತ್ತಮುತ್ತಲ ಪ್ರದೇಶಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments