Webdunia - Bharat's app for daily news and videos

Install App

ರಾಜಧಾನಿಯಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ

Webdunia
ಬುಧವಾರ, 13 ಜುಲೈ 2022 (20:19 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಲವೆಡೆ ಕಾಮಗಾರಿಗಳು ನಡೆಯುತ್ತಿವೆ. ಹಾಗಾಗಿ ಬೆಂಗಳೂರು ನಗರದ  ಸಾಕಷ್ಟು ಕಡೆಗಳಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಮಳೆಗಾಲದಲ್ಲಿ ವಿದ್ಯುತ್ ಕಡಿತ ಸಾಮಾನ್ಯ. ಮಳೆ ಗಾಳಿಗೆ ಅಲ್ಲಲ್ಲಿ ಮರ ಗಿಡಗಳು ಬೀಳುವುದು, ವಿದ್ಯುತ್ ಲೈನ್ ಗಳು ಕಟ್ ಆಗುವುದು ವಿದ್ಯುತ್ ಕಡಿತಕ್ಕೆ ಕಾರಣವಾಗಲಿದೆ. ಇದು ಜನರನ್ನು ಹೈರಾಣಾಗಿಸಲಿದೆ. ಮಳೆಯ ಅವಾಂತರ ಜೊತೆಗೆ ವಿದ್ಯುತ್ ಕಡಿತ ಜನರನ್ನು ರೋಸಿ ಹೋಗುವಂತೆ ಮಾಡಿದೆ. ಜನರು ಕರೆಂಟ್ ಇಲ್ಲದೆ ಕೆಲಸ ಕಾರ್ಯಗಳಿಗೆ ಅಡೆ ತಡೆ ಉಂಟಾಗುತ್ತದೆ. ಬೆಸ್ಕಾಂ ನಗರದ ಹಲವೆಡೆ ವಿದ್ಯುತ್ ಕಡಿತ ಮಾಡುವ ಮೂಲಕ ಶಾಕ್ ನೀಡುತ್ತಿದೆ. ಜುಲೈ 13 ಮತ್ತು ಜುಲೈ 14 ರಂದು ಬೆಂಗಳೂರಿನಲ್ಲಿ ವಿದ್ಯುತ್ ಕಡಿತ ಆಗಲಿದೆ. ಬೆಂಗಳೂರಿನ ಜಯನಗರದ ದಕ್ಷಿಣ ವಲಯ, ಉತ್ತರ ವಲಯ, ಪೂರ್ವ ಮತ್ತು ಪಶ್ಚಿಮ ವಲಯಗಳಲ್ಲಿ ವಿದ್ಯುತ್ ಕಡಿತ ಗೊಳಿಸುವ ಸಾದ್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments