Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ವ್ಯತ್ಯಯ

Webdunia
ಸೋಮವಾರ, 27 ಸೆಪ್ಟಂಬರ್ 2021 (20:23 IST)
ವಿದ್ಯುತ್ ವ್ಯತ್ಯಯ- ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲಸಿಲಿಕಾನ್ ಸಿಟಿ ಬೆಂಗಳೂರಿನ(Bengaluru) ಹಲವೆಡೆ ಇಂದು ವಿದ್ಯುತ್​ ವ್ಯತ್ಯಯವಾಗಲಿದ್ದು(Power Cut), ಸಾರ್ವಜನಿಕರು ಸಹಕರಿಸಬೇಕೆಂದು ಎಂದು ಬೆಸ್ಕಾಂ(BESCOM) ಮನವಿ ಮಾಡಿದೆ. ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಇದೇ 27ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲಿದೆ ಎಂಬ ಪಟ್ಟಿ ಇಲ್ಲಿದೆ.
 
ಇಸ್ಕಾನ್‌ ಬಳಿಯ ಮಂತ್ರಿ ವಸತಿ ಸಮುಚ್ಚಯ, ತಲಘಟ್ಟಪುರ, ರಘುವನಹಳ್ಳಿ, ಗುಬ್ಲಾಳ, ಕುವೆಂಪುನಗರ, ವಿವಿ ನಗರ, ವಿವಿ ಬಡಾವಣೆ, ಬಾಲಾಜಿ ಲೇಔಟ್‌, ರಾಯಲ್‌ ಫಾರ್ಮ್‌, ಎಚ್‌ಎಸ್‌ಆರ್‌ ಬಡಾವಣೆಯ 7ನೇ ಸೆಕ್ಟರ್‌ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ' ಎಂದು ಎಂದು ಸೂಚನೆ ನೀಡಲಾಗಿದೆ.
 
ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ..
 
ರಾಮಗೊಂಡನಹಳ್ಳಿ, ವೈಟ್ ಫೀಲ್ಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಪಿ & ಟಿ ಲೇಔಟ್, ಹೊರಮಾವು, ಬಾಬುಸಾಪಾಳ್ಯ ಮತ್ತು ಅಲ್ಲಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನ ಕೆಎಫ್‌ಸಿಯಲ್ಲಿ ಕೆಟ್ಟ ಮಾಂಸ ಪತ್ತೆ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಮುಂದಾದ ಯುಟಿ ಖಾದರ್‌

ವಂದೇ ಮಾತರಂನ ಗೌರವ, ಪರಂಪರೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ: ಬಿಜೆಪಿ

ಜವಾಬ್ದಾರಿಯುತ ಸ್ಥಾನದಲ್ಲಿದ್ದ ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು: ಪ್ರಿಯಾಂಕ್ ಖರ್ಗೆ ಕಿಡಿ

ಲೂಟಿ ಮಾಡದೆ ಕಾಂಗ್ರೆಸ್ ಬದುಕುವುದಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಪನೀರ್ ಹೆಸರಿನಲ್ಲಿ ಮಾರಾಟವಾಗುತ್ತಿದ್ದ ಅನಲಾಗ್ ಪನೀರ್ ಇನ್ಮುಂದೆ ಮಾರುಕಟ್ಟೆಗೆ ಬರುತ್ತಿಲ್ಲ

ಮುಂದಿನ ಸುದ್ದಿ
Show comments