ನಗರದ ಹಲವೆಡೆ ಇಂದು ನಾಳೆ ವಿದ್ಯುತ್ ವ್ಯತ್ಯಯ

Webdunia
ಬುಧವಾರ, 30 ಆಗಸ್ಟ್ 2023 (14:40 IST)
ಇಂದು ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹಲವು ಕಾಮಗಾರಿ ಹಿನ್ನೆಲೆ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.
 
ಗುಂಡೇನಹಳ್ಳಿ, ಕುಲವನಹಳ್ಳಿ ಗ್ರಾ.ಪಂ., ಹರೇಬೋಮನಹಳ್ಳಿ ಗ್ರಾ.ಪಂ., ಕೋಡಿಹಳ್ಳಿ, ಬಿಲಂಕೋಟೆ ಏರಿಯಾ, ಹೊಸಹಳ್ಳಿ, ಹನುಮಂತಪುರ, ಕುಳ್ಳುವನಹಳ್ಳಿ, ಲಕ್ಕೇನಹಳ್ಳಿ, ದೊಡ್ಡೇರಿ, ಕರದಳ್ಳು, ನಾನ್ವಿಕೆರೆ, ಕಲ್ಲಹಳ್ಳಿ, ಗುಂಗುರಮಲೆ, ಅಂಚೆಕೊಪ್ಪಲು ಸೇರಿದಂತೆ ಹಲವೆಡೆ ಇಂದು ವ್ಯತ್ಯಯವಾಗಲಿದೆ. ನಾಳೆಯೂ ಬೂದಿಹಾಳ್ ಗ್ರಾಮ ಪಂಚಾಯಿತಿ, ಕಾಚನಹಳ್ಳಿ, ಯರಮಂಚನಹಳ್ಳಿ, ಮಂಡಿಗೆರೆ ಮತ್ತು ಬಸವೇಶ್ವರ. ಆನಂದ ನಗರ, ತಿರುಮಲಾಪುರ, ಟಿ ಬೇಗೂರು, ಹುಚ್ಚೇಗೌಡನಪಾಳ್ಯ, ವೀರನಂಜಿಪುರ, ಬೊಮ್ಮನಹಳ್ಳಿ, ಬಾರಾಡಿಯ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಹಲವು ಕಾಮಗಾರಿ ಹಿನ್ನೆಲೆ ವಿದ್ಯುತ್ ವ್ಯತ್ಯಯವಾಗಲಿದೆ ಜನರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments