Webdunia - Bharat's app for daily news and videos

Install App

ನಗರದ ಹಲವೆಡೆ ಇಂದು ನಾಳೆ ವಿದ್ಯುತ್ ವ್ಯತ್ಯಯ

Webdunia
ಬುಧವಾರ, 30 ಆಗಸ್ಟ್ 2023 (14:40 IST)
ಇಂದು ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹಲವು ಕಾಮಗಾರಿ ಹಿನ್ನೆಲೆ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.
 
ಗುಂಡೇನಹಳ್ಳಿ, ಕುಲವನಹಳ್ಳಿ ಗ್ರಾ.ಪಂ., ಹರೇಬೋಮನಹಳ್ಳಿ ಗ್ರಾ.ಪಂ., ಕೋಡಿಹಳ್ಳಿ, ಬಿಲಂಕೋಟೆ ಏರಿಯಾ, ಹೊಸಹಳ್ಳಿ, ಹನುಮಂತಪುರ, ಕುಳ್ಳುವನಹಳ್ಳಿ, ಲಕ್ಕೇನಹಳ್ಳಿ, ದೊಡ್ಡೇರಿ, ಕರದಳ್ಳು, ನಾನ್ವಿಕೆರೆ, ಕಲ್ಲಹಳ್ಳಿ, ಗುಂಗುರಮಲೆ, ಅಂಚೆಕೊಪ್ಪಲು ಸೇರಿದಂತೆ ಹಲವೆಡೆ ಇಂದು ವ್ಯತ್ಯಯವಾಗಲಿದೆ. ನಾಳೆಯೂ ಬೂದಿಹಾಳ್ ಗ್ರಾಮ ಪಂಚಾಯಿತಿ, ಕಾಚನಹಳ್ಳಿ, ಯರಮಂಚನಹಳ್ಳಿ, ಮಂಡಿಗೆರೆ ಮತ್ತು ಬಸವೇಶ್ವರ. ಆನಂದ ನಗರ, ತಿರುಮಲಾಪುರ, ಟಿ ಬೇಗೂರು, ಹುಚ್ಚೇಗೌಡನಪಾಳ್ಯ, ವೀರನಂಜಿಪುರ, ಬೊಮ್ಮನಹಳ್ಳಿ, ಬಾರಾಡಿಯ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಹಲವು ಕಾಮಗಾರಿ ಹಿನ್ನೆಲೆ ವಿದ್ಯುತ್ ವ್ಯತ್ಯಯವಾಗಲಿದೆ ಜನರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments