Webdunia - Bharat's app for daily news and videos

Install App

ಪವರ್ ಗ್ರೀಡ್: ಸೂಕ್ತ ಪರಿಹಾರಕ್ಕೆ ರೈತರ ಆಗ್ರಹ

Webdunia
ಶುಕ್ರವಾರ, 23 ನವೆಂಬರ್ 2018 (15:56 IST)
ಪವರ್ ಗ್ರೀಡ್ ನಿರಾಶ್ರಿತ ರೈತರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಧರಣಿ ಆರಂಭಗೊಂಡಿದೆ.

ಸೂಕ್ತಪರಿಹಾರ ಸಿಗದ ಹಿನ್ನಲೆ ತೋಟದ ಮಾಲಿಕರಿಂದ ಪವರ್ ಗ್ರೀಡ್ ಕಾಮಗಾರಿಗೆ ಅಡ್ಡಿಪಡಿಸಲಾಗುತ್ತಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಮೇಳ್ಯದಲ್ಲಿ ಆಂಜಿನಪ್ಪ ಹೊಲದಲ್ಲಿ ಕಾಮಗಾರಿಗೆ ಅಡ್ಡಿಪಡಿಸಲಾಗಿದೆ.

ವಿಡಿಯೋ ಮಾಡುತ್ತಿದ್ದ ರೈತರ ಮೊಬೈಲ್ ಕಸಿದು ದೌರ್ಜನ್ಯ ನಡೆಸಿದ ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಕಾಮಗಾರಿ ತಡೆದಿದ್ದಕ್ಕೆ ರೈತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ವಿರುದ್ಧ ರೈತರು ಆರೋಪ ಮಾಡಿದ್ದಾರೆ. ಪವರ್ ಗ್ರೀಡ್ ವಿದ್ಯುತ್ ಲೈನ್ ಗೆ ಭೂಮಿ ಕಳೆದುಕೊಳ್ತಿರುವ ರೈತರು, ಕೆ.ಪಿ.ಟಿ.ಸಿ.ಎಲ್ ಮಾದರಿಯಲ್ಲಿ ರೈತರ ಜಮೀನಿಗೆ ಪರಿಹಾರಕ್ಕೆ ಒತ್ತಾಯಿಸಿ 8 ದಿನದಿಂದ ಧರಣಿ ಆರಂಭಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments