ಪವರ್ ಗ್ರೀಡ್: ಸೂಕ್ತ ಪರಿಹಾರಕ್ಕೆ ರೈತರ ಆಗ್ರಹ

Webdunia
ಶುಕ್ರವಾರ, 23 ನವೆಂಬರ್ 2018 (15:56 IST)
ಪವರ್ ಗ್ರೀಡ್ ನಿರಾಶ್ರಿತ ರೈತರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಧರಣಿ ಆರಂಭಗೊಂಡಿದೆ.

ಸೂಕ್ತಪರಿಹಾರ ಸಿಗದ ಹಿನ್ನಲೆ ತೋಟದ ಮಾಲಿಕರಿಂದ ಪವರ್ ಗ್ರೀಡ್ ಕಾಮಗಾರಿಗೆ ಅಡ್ಡಿಪಡಿಸಲಾಗುತ್ತಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಮೇಳ್ಯದಲ್ಲಿ ಆಂಜಿನಪ್ಪ ಹೊಲದಲ್ಲಿ ಕಾಮಗಾರಿಗೆ ಅಡ್ಡಿಪಡಿಸಲಾಗಿದೆ.

ವಿಡಿಯೋ ಮಾಡುತ್ತಿದ್ದ ರೈತರ ಮೊಬೈಲ್ ಕಸಿದು ದೌರ್ಜನ್ಯ ನಡೆಸಿದ ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಕಾಮಗಾರಿ ತಡೆದಿದ್ದಕ್ಕೆ ರೈತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ವಿರುದ್ಧ ರೈತರು ಆರೋಪ ಮಾಡಿದ್ದಾರೆ. ಪವರ್ ಗ್ರೀಡ್ ವಿದ್ಯುತ್ ಲೈನ್ ಗೆ ಭೂಮಿ ಕಳೆದುಕೊಳ್ತಿರುವ ರೈತರು, ಕೆ.ಪಿ.ಟಿ.ಸಿ.ಎಲ್ ಮಾದರಿಯಲ್ಲಿ ರೈತರ ಜಮೀನಿಗೆ ಪರಿಹಾರಕ್ಕೆ ಒತ್ತಾಯಿಸಿ 8 ದಿನದಿಂದ ಧರಣಿ ಆರಂಭಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments