ಪವರ್ ಗ್ರಿಡ್: ಮುಂದುವರೆದ ಪ್ರತಿಭಟನೆ- ಬಂಧನ

Webdunia
ಬುಧವಾರ, 25 ಜುಲೈ 2018 (19:28 IST)
ಬನ್ನೇರುಘಟ್ಟ ಬಳಿಮತ್ತೆ ಮುಂದುವರೆದ ಪವರ್ ಗ್ರಿಡ್ ಪ್ರತಿಭಟನೆಯಿಂದ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಹೋರಾಟ ನಡೆಯಿತು. ಆಗ ಕೆಲಸ ನಿಲ್ಲಿಸಲು ಹೋದ ರೈತ ಹೋರಾಟಗಾರರ ಬಂಧನವಾಗಿದೆ. 


ರೈತರಿಗೆ ಪರಿಹಾರ ನೀಡುವವರೆಗೂ ತಾತ್ಕಾಲಿಕವಾಗಿ ಕೆಲಸ ನಿಲ್ಲಿಸುವಂತೆ ಸಿಎಂ ಸೂಚನೆಯಿದೆ. ಆದರೆ ಸಿಎಂ ಮಾತಿಗೂ ಕಿಮ್ಮತ್ತು ನೀಡದ ಪವರ್ ಗ್ರಿಡ್ ಅಧಿಕಾರಿಗಳು ತಮ್ಮ ಕೆಲಸ ಮುಂದುವರಿಸಿದ್ದರು. ಇದನ್ನು ಖಂಡಿಸಿ ಕೆಲಸ ನಿಲ್ಲಿಸಲು ಹೋದ ರೈತ ಹೋರಾಟಗಾರರ ಬಂಧನ ಮಾಡಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪವರ್ ಗ್ರಿಡ್ ಸಿಬ್ಬಂದಿ ಕೆಲಸ ನಡೆಸುತ್ತಿದ್ದಾರೆ. ರೈತರ ಜಮೀನಿಗೆ ಪರಿಹಾರ ನೀಡದೇ ಕೆಲಸ ಮುಂದುವರೆಸುತ್ತಿರುವ ಅಧಿಕಾರಿಗಳ ವಿರುದ್ಧ ರೈತರು ಗರಂ ಆಗಿದ್ದಾರೆ. ಕೆಲವು ರೈತರು ಕಂಬ ಏರಿ ಕುಳಿತು ಪ್ರತಿಭಟನೆ ಮುಂದುವರೆಸಿದ್ದಾರೆ. ರೈತರಿಗೆ ಸೂಕ್ತ ಪರಿಹಾರ ನೀಡುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎರಡನೇ ಲಾಲ್ ಭಾಗ್ ಆಗಬೇಕಿದ್ದ ಜೆಪಿ ಪಾರ್ಕ್ ಪರಿಸ್ಥಿತಿ ಏನಾಗಿದೆ ನೋಡಿ Video

ಯೋಗ ಮಾಡುವ ಸ್ಥಳದಲ್ಲಿ ನಾಯಿ ತಂದು ಮಲ ಮೂತ್ರ ಮಾಡಿಸಿದ್ದಕ್ಕೆ ಸಿನಿಮಾ ಸ್ಟೈಲ್ ನಲ್ಲಿ ಮಾರಾಮಾರಿ Video

ಯುದ್ಧದ ಪರಿಣಾಮ ನಿಮ್ಮ ಅಡುಗೆ ಮನೆಗೂ ಬಂತು: ಸಿಲಿಂಡರ್ ಬೆಲೆ ಏರಿಕೆ

ಮುಂದಿನ ಸುದ್ದಿ
Show comments