ವಿದ್ಯುತ್ ಸ್ಪರ್ಶಿಸಿ 10 ಮಂದಿ ಸಾವು

Webdunia
ಗುರುವಾರ, 28 ಏಪ್ರಿಲ್ 2022 (19:44 IST)
ತಮಿಳುನಾಡಿನಲ್ಲಿ ತೇರು ಎಳೆಯುವಾಗ ವಿದ್ಯುತ್ ತಂತಿ ಸ್ಪರ್ಶವಾಗಿ ಇಬ್ಬರು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿರುವ ಘಟನೆ ತಂಜಾವೂರು ಜಿಲ್ಲೆಯ ಕಲಿಮೇಡು ಗ್ರಾಮದಲ್ಲಿ ಸಂಭವಿಸಿದೆ..ಗ್ರಾಮದ ಅಪ್ಪರ್ಸ್ವಾಮಿ ದೇವಸ್ಥಾನದ ತೇರು ಹೈ ಟೆನ್ಶನ್ ವೈರ್​​ಗೆ ತಗುಲಿದ್ದರಿಂದ ದುರಂತ ಸಂಭವಿಸಿದೆ.. ದುರಂತದಲ್ಲಿ 15 ಮಂದಿಗೂ ಹೆಚ್ಚು ಗಾಯಗಳಾಗಿವೆ..ಘಟನೆಯಲ್ಲಿ ಗಾಯಗೊಂಡ ಸುಮಾರು 50 ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.. ದುರ್ಘಟನೆ ನಡೆದಾಗ ಸ್ಥಳದಲ್ಲೇ ನಾಲ್ವರು ಭಕ್ತರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಏಳು ಮಂದಿ ಮೃ ತಪಟ್ಟಿದ್ದಾರೆ.ಮೃತರ ಕುಟುಂಬಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಲಾ₹ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಗಳಿಗೆ ಅತ್ಯುತ್ತಮ ಚಿಕಿತ್ಸೆ ಸಿಗುವಂತೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments