Webdunia - Bharat's app for daily news and videos

Install App

ವಿದ್ಯುತ್ ಸ್ಪರ್ಶಿಸಿ 10 ಮಂದಿ ಸಾವು

Webdunia
ಗುರುವಾರ, 28 ಏಪ್ರಿಲ್ 2022 (19:44 IST)
ತಮಿಳುನಾಡಿನಲ್ಲಿ ತೇರು ಎಳೆಯುವಾಗ ವಿದ್ಯುತ್ ತಂತಿ ಸ್ಪರ್ಶವಾಗಿ ಇಬ್ಬರು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿರುವ ಘಟನೆ ತಂಜಾವೂರು ಜಿಲ್ಲೆಯ ಕಲಿಮೇಡು ಗ್ರಾಮದಲ್ಲಿ ಸಂಭವಿಸಿದೆ..ಗ್ರಾಮದ ಅಪ್ಪರ್ಸ್ವಾಮಿ ದೇವಸ್ಥಾನದ ತೇರು ಹೈ ಟೆನ್ಶನ್ ವೈರ್​​ಗೆ ತಗುಲಿದ್ದರಿಂದ ದುರಂತ ಸಂಭವಿಸಿದೆ.. ದುರಂತದಲ್ಲಿ 15 ಮಂದಿಗೂ ಹೆಚ್ಚು ಗಾಯಗಳಾಗಿವೆ..ಘಟನೆಯಲ್ಲಿ ಗಾಯಗೊಂಡ ಸುಮಾರು 50 ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.. ದುರ್ಘಟನೆ ನಡೆದಾಗ ಸ್ಥಳದಲ್ಲೇ ನಾಲ್ವರು ಭಕ್ತರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಏಳು ಮಂದಿ ಮೃ ತಪಟ್ಟಿದ್ದಾರೆ.ಮೃತರ ಕುಟುಂಬಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಲಾ₹ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಗಳಿಗೆ ಅತ್ಯುತ್ತಮ ಚಿಕಿತ್ಸೆ ಸಿಗುವಂತೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments