Webdunia - Bharat's app for daily news and videos

Install App

ಕಲುಷಿತ ನೀರಿನಿಂದ ಕರೆಂಟ್! ಸಚಿವ ಡಿಕೆಶಿಗೆ ಐಡಿಯಾ ಕೊಟ್ಟವರಾರು?

Webdunia
ಗುರುವಾರ, 30 ಮಾರ್ಚ್ 2017 (12:25 IST)
ಬೆಂಗಳೂರು: ಬೆಳಂದೂರು ಕೆರೆಯಲ್ಲಿ ಕಲುಷಿತ ನೀರಿನಿಂದಾಗಿ ಬಿಳಿ ನೊರೆ ತೇಲಿಬರುತ್ತಿರುವ ವಿಚಾರದಲ್ಲಿ ಬೆಂಗಳೂರಿಗರಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಈ ಕಲುಷಿತ ನೀರಿನ ಸದುಪಯೋಗ ಪಡೆಯಬಹುದಂತೆ.

 

ಹೌದು. ಇಂಧನ ಸಚಿವ ಡಿಕೆ ಶಿವಕುಮಾರ್ ಗೆ ಇಂತಹದ್ದೊಂದು ಐಡಿಯಾ ಬಂದಿದೆ. ಈ ಐಡಿಯಾ ಕೊಟ್ಟವರು ಅವರ ಸ್ನೇಹಿತರಂತೆ. ಹಾಗಂತ ಅವರೇ ಹೇಳಿಕೊಂಡಿದ್ದಾರೆ. ಬೆಳಂದೂರು ಕೆರೆಯ ಸ್ಥಿತಿಯ ಬಗ್ಗೆ ಭಾರೀ ಸುದ್ದಿಯಾಗಿತ್ತು.

 
ಈ ಸುದ್ದಿಯನ್ನು ಓದಿದ ಅವರ ಸ್ನೇಹಿತರು ಕರೆ ಮಾಡಿ ಕಲುಷಿತ ನೀರಿನಿಂದ ಕರೆಂಟ್ ಉತ್ಪಾದಿಸಬಹುದು ಎಂದು ಐಡಿಯಾ ಕೊಟ್ಟರಂತೆ. ಅದರಂತೆ ಸಚಿವರು ಜರ್ಮನ್ ತಾಂತ್ರಿಕತೆಯನ್ನು ನೋಡಿದ್ದಾರಂತೆ. ಇದೀಗ ಜರ್ಮನ್ ತಂತ್ರಜ್ಞಾನ ಬಳಸಿ ಈ ಕಲುಷಿತ ಕೆರೆಯ ಸದುಪಯೋಗ ಪಡೆಯಲು ಇಂಧನ ಸಚಿವರು ಯೋಜನೆ ರೂಪಿಸುತ್ತಿದ್ದಾರಂತೆ!

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ ಸಂಬಳವೇ ಆಗಿಲ್ಲ: ಇನ್ನೂ ಕುರ್ಚಿಯಲ್ಲಿರಬೇಕಾ ಆರ್ ಅಶೋಕ್ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನನ್ನ ಹೆಸರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದು ಸುಳ್ಳು ಹೇಳಿದ್ರಾ ತೇಜಸ್ವಿ ಯಾದವ್

ಜಾರ್ಖಾಂಡ್ ಮಾಜಿ ಸಿಎಂ ಶಿಬು ಸೊರೇನ್ ಇನ್ನಿಲ್ಲ

ಮುಂದಿನ ಸುದ್ದಿ
Show comments