Webdunia - Bharat's app for daily news and videos

Install App

ಬೊಮ್ಮಾಯಿ ತಿಂಗಳಲ್ಲಿ ಅಧಿಕಾರ ಕಳ್ಕೋತಾರ!?

Webdunia
ಮಂಗಳವಾರ, 21 ಡಿಸೆಂಬರ್ 2021 (06:18 IST)
ಬೆಳಗಾವಿ : ಮುಂಬರುವ ಒಂದು ತಿಂಗಳ ಅವಧಿಯಲ್ಲಿ ಬಸವರಾಜ ಬೊಮ್ಮಾಯಿಯವರ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ.
ಸರ್ಕಾರ ಪೊಲೀಸರನ್ನು ಬಿಟ್ಟು ಖಾವಿ ಕುಲಕ್ಕೆ ಅವಮಾನ ಮಾಡಿದೆ ಎಂದು ಕೂಡಲ ಸಂಗಮ ಬಸವ ಧರ್ಮ ಪೀಠದ ಬಸವಪ್ರಕಾಶ ಸ್ವಾಮೀಜಿ ಹಾಗೂ ದಯಾನಂದ ಸ್ವಾಮಿಜಿಗಳು ಸಿಎಂಗೆ ಶಾಪ ಹಾಕಿದ್ದಾರೆ. ಸುವರ್ಣ ಗಾರ್ಡನ್ ಟೆಂಟ್ ಬಳಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಕೈಬಿಡಬೇಕೆಂದು ಬಸವ ದಳ, ಸಸ್ಯಹಾರಿ ಸಂಘಟನೆ ಒಕ್ಕೂಟದಿಂದ ಪ್ರತಿಭಟನೆ ಮಾಡಲಾಯಿತು.

ಅನೇಕ ಸ್ವಾಮಿಜಿಗಳು, ಮಾತೆಯರು ಸರ್ಕಾರದ ನಿರ್ಧಾರ ವಿರುದ್ಧ ಪ್ರತಿಭಟಿಸಿದರು. ಬೆಳಗ್ಗೆಯಿಂದ ಸಾಯಂಕಾಲವರೆಗೆ ಟೆಂಟ್ ಬಳಿ ಯಾರೂ ಬರಲಿಲ್ಲ. ನಮ್ಮ ಆಹ್ವಾಲು ಸ್ವೀಕರಿಸಲಿಲ್ಲ ಎಂದು ಆಕ್ರೋಶಕ್ಕೊಳಗಾದರು. ಈ ಸಂದರ್ಭದಲ್ಲಿ ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಹೊರಟರು.

 
ಈ ವೇಳೆ ಆಕ್ರೋಶಗೊಂಡ ಬಸವಪ್ರಕಾಶ ಸ್ವಾಮೀಜಿ ಹಾಗೂ ದಯಾನಂದ ಸ್ವಾಮೀಜಿ ಸರ್ಕಾರದ ವಿರುದ್ಧ ಹರಿಹಾಯ್ದ ಶಾಪ ಹಾಕಿದರು. ಈ ಅನ್ಯಾಯವನ್ನು ಲಿಂಗಾಯತ ಸಮುದಾಯ ಸಹಿಸಿಕೊಳ್ಳುವುದಿಲ್ಲ ಸ್ವಾಮೀಜಿಗಳನ್ನು, ಲಿಂಗನಿಷ್ಠರನ್ನು ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.

ನಾವೆಲ್ಲರೂ ಎಲ್ಲವನ್ನು ಬಿಟ್ಟ ಬಂದ್ಮೇಲೆ ಪೊಲೀಸರು ಅಕ್ಕ, ತಂಗಿ, ತಾಯಿ ಪದ ಬಳಕೆ ಮಾಡಿ ಬೈಯುವುದು ಅಷ್ಟೊಂದು ಸಮಂಜಸವಲ್ಲ ಎಂದು ಸ್ವಾಮಿಜಿಗಳು ಆಕ್ರೋಶ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments