Webdunia - Bharat's app for daily news and videos

Install App

ನಗರದ ಹಲವು ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

Webdunia
ಗುರುವಾರ, 8 ಸೆಪ್ಟಂಬರ್ 2022 (20:12 IST)
ನಗರದಲ್ಲಿ ಕಳೆದ 3 ದಿನಗಳಿಂದ ಸುರಿದ ಮಳೆಗೆ ಕಾಡುಬೀಸನಹಳ್ಳಿಯ ಪವರ್ ಸ್ಟೇಷನ್ಗೆ ಮಳೆ ನೀರು ನುಗ್ಗಿದೆ. ಹೀಗಾಗಿ ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ವೈಟ್ ಫೀಲ್ಡ್, ಸರ್ಜಾಪುರ, ಕೋರಮಂಗಲ, ಹೊಸಕೋಟೆ, ಕೆ.ಆರ್,ಪುರ, ಬಾಣಸವಾಡಿ ಸೇರಿದಂತೆ ಹಲವು ಏರಿಯಾಗಳಿಗೆ ವಿದ್ಯುತ್ ವ್ಯತ್ಯಯ ಆಗಲಿದೆ. ಸದ್ಯ ಬೇರೆ ವಿದ್ಯುತ್ ಕೇಂದ್ರಗಳಿಂದ ಪರ್ಯಾಯವಾಗಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಕಲ್ಪಿಸಲು ಪವರ್ ಸ್ಟೇಷನ್ ಅಧಿಕಾರಿಗಳು ಮುಂದಾಗಿದ್ದಾರೆ. BWSSB ಕೊಳಚೆ ನೀರು ಶುದ್ದೀಕರಣ ಘಟಕದ ನೀರು ಉಕ್ಕಿ ಹರಿದ ಪರಿಣಾಮ ಏಕಾಏಕಿ ಬೆಸ್ಕಾಂ ಪವರ್ ಸ್ಟೇಷನ್ಗೆ ನೀರು ನುಗ್ಗಿತ್ತು. ಹೀಗಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪ್ರಸ್ತುತ ನೀರಿನ ಪ್ರಮಾಣ ಕಡಿಮೆಯಾಗಿದ್ದು ಸಾರ್ವಜನಿಕರಿಗೆ ತೊಂದರೆ ಆಗದಂತೆ ಶೀಘ್ರವೇ ವಿದ್ಯುತ್ ಸರಬರಾಜು ಮಾಡಲಾಗುವುದು. ಕಾಡುಬೀಸನಹಳ್ಳಿಯ ಪವರ್ ಸ್ಟೇಷನ್ ಸರಿಯಾಗಲು ಇನ್ನು 3 ದಿನ ಬೇಕಾಗುತ್ತೆ  ಎಂದು ಬೆಸ್ಕಾಂನ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments