Webdunia - Bharat's app for daily news and videos

Install App

ಬೆಂಗಳೂರಿನ ಕೆಲ ಪ್ರದೇಶದಲ್ಲಿಂದು ವಿದ್ಯುತ್ ವ್ಯತ್ಯಯ

Webdunia
ಶನಿವಾರ, 18 ನವೆಂಬರ್ 2023 (15:45 IST)
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು ನಗರದಲ್ಲಿ ಈ ವಾರಾಂತ್ಯದಲ್ಲಿ ನಿಗದಿತ ಸಮಯದಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.

ಸಾಮಾಜ್ಯವಾಗಿ ಬೆಳಗ್ಗೆ 10 ಗಂಟೆಯ ನಂತರ ಈ ನಿರ್ವಹಣಾ ಯೋಜನೆಗಳ ಕೆಲಸ ಆರಂಭವಾಗಲಿದೆ ಲಕ್ಕೂರು ತೋಟ, ಸುಗ್ಗಯ್ಯನಪಾಳ್ಯ, ಮಾದೇನಹಳ್ಳಿ, ನಿಜಗಲ್ ಕೆಂಪೋಹಳ್ಳಿ, ರಾಯರಪಾಳ್ಯ, ಕಸಬಾಣಿಜಗಲ್, ಹಳೇನಿಜಗಲ್ ಬಡವಣೆ, ಚನ್ನೋಹಳ್ಳಿ, ಇಮಾಚೇನಹಳ್ಳಿ, ಕರಿಮನ್ನೆ, ನರಸೀಪುರ, ದೇವರಹಟ್ಟಿಪಾಳ್ಯ, ಸಾಲಹಟ್ಟಿ, ನರಸೀಪುರ, ಹೆಗ್ಗುಂದದ, ಜಿ ಪಾಲಗೌಡ, ಹಾಲೇನಹಳ್ಳಿ, ಜಾಜೂರ್, ಲಕ್ಷ್ಮೀಪುರ, ಮಾಕೇನಹಳ್ಳಿ, ಹಳೆ ನಿಜಗಲ್, ಹೊಸ ನಿಜಗಲ್, ದೇವರಹೊಸಹಳ್ಳಿ, ಎಸ್‌ಎಸ್ ಹೈಟೆಕ್ ಆಸ್ಪತ್ರೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು, ಶೇಖರಪ್ಪ ನಗರ, ಗುಜ್ಜರಿ ಲೈನ್ ಸೇರಿದಂತೆ ಹಲವೆಡೆ ವಿದ್ಯುತ್ ಕಡಿತಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments