ಪ್ರಭಾವಿ ರಾಜಕಾರಣಿಯ ಆಶ್ರಯದಲ್ಲಿ ಭ್ರಷ್ಟ ಅಧಿಕಾರಿ ಚಿಕ್ಕರಾಯಪ್ಪ?

Webdunia
ಬುಧವಾರ, 28 ಡಿಸೆಂಬರ್ 2016 (18:29 IST)
ರಾಜ್ಯ ಸರಕಾರದ ಪ್ರಭಾವಿ ರಾಜಕಾರಣಿಯೊಬ್ಬರು ಭ್ರಷ್ಟ ಅಧಿಕಾರಿ ಚಿಕ್ಕರಾಯಪ್ಪನಿಗೆ ಆಶ್ರಯ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಮೈಸೂರಿನಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ಫಾರ್ಮ್‌ಹೌಸ್‌ನಲ್ಲಿ ಭ್ರಷ್ಟ ಅಧಕಾರಿ ಚಿಕ್ಕರಾಯಪ್ಪ ಆಶ್ರಯ ಪಡೆದಿದ್ದಾನೆ ಎಂದು ಶಂಕೆಗಳು ಉಂಟಾಗುತ್ತಿವೆ. ಈ ಕುರಿತು ಇಡಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದ್ದು, ಇಡಿ ಅಧಿಕಾರಿಗಳು ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.
 
ಬೃಹತ್ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿ ಚಿಕ್ಕರಾಯಪ್ಪ, ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದಾನೆ. ಇತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದ್ದರೂ ಸಹ ಆರೋಪಿ ತಲೆಮರೆಸಿಕೊಂಡಿದ್ದಾನೆ. 
 
ಇಬ್ಬರು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕೋಟಿ ಕೋಟಿ ಹಣ, ಚಿನ್ನದ ಗಟ್ಟಿ, ಬೇನಾಮಿ ಆಸ್ತಿ ಸೇರಿದಂತೆ ಒಟ್ಟು 152 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಂಜಾಬ್: ಯಂತ್ರೋಪಕರಣ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, ಮೂವರು ಸಾವು, ಇಬ್ಬರು ಆಸ್ಪತ್ರೆಗೆ ದಾಖಲು

ನಾನು, ಡಿಕೆ ಶಿವಕುಮಾರ್ ಪಾಲುದಾರರು ಎಂದು ಯಾರೋ ಮುಠ್ಠಾಳರು ಹೇಳ್ತಾರೆ: ವಿಜಯೇಂದ್ರ

ದೆಹಲಿ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಇಂದು ರಾಜ್ಯ ರಾಜಕಾರಣದ ಬಗ್ಗೆ ಮಹತ್ವದ ನಿರ್ಧಾರ

ತನ್ನ ಮರಿಗಳಿಗೆ ಆಹಾರ ನೀಡಿದ ವ್ಯಕ್ತಿಗೆ ಕೈ ಎತ್ತಿ ಥ್ಯಾಂಕ್ಸ್ ಹೇಳಿದ ತಾಯಿ ನಾಯಿ: ವೈರಲ್ Video

ಮಾತಿನ ಮಲ್ಲ ಪ್ರಧಾನಿ ಮೋದಿಗೆ ಜನರ ಮೇಲೆ ಕಾಳಜಿಯಿಲ್ಲ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments