Webdunia - Bharat's app for daily news and videos

Install App

ವಿದ್ಯುತ್ ಹಗರಣ: ಯಾವುದೇ ತನಿಖೆಗೆ ಸಿದ್ದ ಎಂದ ಕುಮಾರಸ್ವಾಮಿ

Webdunia
ಗುರುವಾರ, 6 ಜುಲೈ 2017 (16:59 IST)
ಮುಖ್ಯಮಂತ್ರಿಯಾಗಿದ್ದಾಗ ನಡೆದಿದೆ ಎನ್ನಲಾದ ವಿದ್ಯುತ್ ಹಗರಣ ಕುರಿತಂತೆ ಯಾವುದೇ ತನಿಖೆ ಎದುರಿಸಲು ಸಿದ್ದ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ವಿದ್ಯುತ್ ಖರೀದಿಯಲ್ಲಿ 25 ಸಾವಿರ ಕೋಟಿ ರೂಪಾಯಿ ಹಗರಣವಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ನನ್ನ ವಿರುದ್ಧ ಆರೋಪ ಹೊರಿಸಿದ್ದರು. ಕಾಂಗ್ರೆಸ್ ಪಕ್ಷದ ಸರಕಾರವೇ ಅಧಿಕಾರದಲ್ಲಿದ್ದರೂ ಡಿಕೆಶಿ ಇನ್ನೂ ಸುಮ್ಮನಿರುವುದು ಏಕೆ? ಎಂದು ಗುಡುಗಿದರು. 
 
ನಾನು ತಪ್ಪು ಮಾಡಿದ್ದರೆ ನನ್ನ ವಿರುದ್ಧ ಯಾಕೆ ತನಿಖೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ನನ್ನ ಅವಧಿಯಲ್ಲಿನ ಇಂಧನ ಇಲಾಖೆ ನಿರ್ಧಾರಗಳ ಬಗ್ಗೆ ತನಿಖೆಯಾಗಲಿ ಎಂದು ಸವಾಲ್ ಹಾಕಿದರು. 
 
ಸಚಿವರು ಸದನ ಸಮಿತಿಯ ಅಧ್ಯಕ್ಷರಾಗಬಾರದು. ಆದರೆ, ಇಂಧನ ಸಚಿವರು ಸದನ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಇದರಿಂದಾಗಿ ಕುರಿಕಾಯಲು ತೋಳ ಬಿಟ್ಟಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. 
 
ಧರ್ಮಸಿಂಗ್ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿದ್ಯುತ್ ಖರೀದಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಿ. ಯಾವುದೇ ತನಿಖೆಗೆ ಸಿದ್ದವಾಗಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments