ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು, ನಾಳೆ ವಿದ್ಯುತ್ ವ್ಯತ್ಯಯ

Webdunia
ಭಾನುವಾರ, 9 ಜನವರಿ 2022 (20:03 IST)
ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ನಗರದ ಹಲವೆಡೆ ನಿರ್ವಹಣೆ ಮತ್ತು ಇತರ ಕೆಲಸಗಳಿಂದಾಗಿ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ತಿಳಿಸಿದೆ.
ಇಂದು ಜೆಸಿ ಇಂಡಸ್ಟ್ರಿಯಲ್ ಲೇಔಟ್, ವಿಟ್ಟಲ್ ನಗರ, ಮಾರುತಿ ಲೇಔಟ್, ಜಯನಗರ, ಕುಮಾರಸ್ವಾಮಿ ಲೇಔಟ್, ಗುರಪಾನಪಾಳ್ಯ, ಎಚ್‌ಎಂಟಿ ಲೇಔಟ್, ನೆಲಗೇದರನಹಳ್ಳಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿಘ್ನೇಶ್ವರ ನಗರ, ವೀರಭದ್ರೇಶ್ವರ ನಗರ, ವೀರಭದ್ರೇಶ್ವರ ನಗರ, ವಿಜಯನಗರ, ಹೊಸಹಳ್ಳಿ, ಎಲ್‌ಐಸಿ ಕಾಲೋನಿ, ಕೆನರಾ ಬ್ಯಾಂಕ್ ಕಾಲೋನಿ, ಬಸವೇಶ್ವರನಗರ, ವೆಸ್ಟ್ ಆಫ್ ಚಾರ್ಡ್ ರೋಡ್, ಪ್ರಶಾಂತ ನಗರ, ಕೆಎಚ್‌ಬಿ ಕಾಲೋನಿ, ನಾಗರಭಾವಿ ಮುಖ್ಯರಸ್ತೆ, ಗಂಗೊಂಡನ ಹಳ್ಳಿ, ಚಂದ್ರಾ ಲೇಔಟ್, ಅತ್ತಿಗುಪ್ಪೆ ಮತ್ತು ಕಾಮಾಕ್ಷಿಪಾಳ್ಯ ಮಾರ್ಕೆಟ್​​ ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಜನವರಿ 10ರಂದು ಯೂನಿಟಿ ಬಿಲ್ಡಿಂಗ್, ಟೌನ್ ಹಾಲ್, ರವೀಂದ್ರ ಕಲಾಕ್ಷೇತ್ರ, ಜರಗನಹಳ್ಳಿ, ಕೃಷ್ಣ ದೇವರಾಯ ನಗರ, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ವಸಂತ ನಗರ, ಜೆಪಿ ನಗರ 6ನೇ ಹಂತ, ಪುಟ್ಟೇನಹಳ್ಳಿ, ಕಿಮ್ಸ್ ಕಾಲೇಜು ಸುತ್ತಮುತ್ತ, ಬನಶಂಕರಿ 2ನೇ ಹಂತ, ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಮುಂದಿನ ಸುದ್ದಿ
Show comments