Webdunia - Bharat's app for daily news and videos

Install App

UPSC ಯಲ್ಲಿ ಸಾಧನೆ ಮಾಡಿದ ವೈದ್ಯರು

Webdunia
ಮಂಗಳವಾರ, 4 ಆಗಸ್ಟ್ 2020 (21:54 IST)
ಜಿಲ್ಲಾಧಿಕಾರಿಯೊಬ್ಬರಿಂದ ತರಬೇತಿ ಪಡೆದಿದ್ದ ವೈದ್ಯರಿಬ್ಬರು ಯುಪಿಎಸ್ ಸಿ ಉನ್ನತ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ರಿಂದ ವೈದ್ಯರಾದ ಅಭಿಷೇಕ್ ಗೌಡ  278ನೇ ರ್ಯಾಂಕ್ ಪಡೆದು IAS ಗೆ ನೇಮಕ ಆಗಿದ್ದರೆ, ವೈದ್ಯ ವಿವೇಕ್ ರೆಡ್ಡಿ 485 ನೇ ರ್ಯಾಂಕ್ IPS ಗೆ ನೇಮಕವಾಗಿದ್ದಾರೆ. ಇಬ್ಬರೂ ವೈದ್ಯರಿಗೂ ಸಂದರ್ಶನಕ್ಕೆ ತರಬೇತಿ ನೀಡಿದ್ದರು ಮಂಡ್ಯ ಜಿಲ್ಲಾಧಿಕಾರಿ.

ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ರಿಂದ ಪ್ರಶಂಸೆ ವ್ಯಕ್ತವಾಗಿದ್ದು, ಇನ್ನು ಹೆಚ್ಚು ಮಂಡ್ಯದ ಯುವಕರು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡು ಯಶಸ್ವಿಯಾಗಬೇಕಾಗಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments