ರಾಜೀನಾಮೆ ಟ್ರೋಲ್ ಬಳಿಕ ಯಾರ ಕೈಗೂ ಸಿಕ್ತಿಲ್ಲ ಪ್ರದೀಪ್ ಈಶ್ವರ್

Krishnaveni K
ಗುರುವಾರ, 6 ಜೂನ್ 2024 (17:01 IST)
ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಡಾ ಕೆ ಸುಧಾಕರ್ ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿದ್ದಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಈಗ ಯಾರ ಕೈಗೂ ಸಿಗುತ್ತಿಲ್ಲ.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಗೆದ್ದ ಬಳಿಕ ಪ್ರದೀಪ್ ಮಾಯವಾಗಿದ್ದಾರೆ. ಸುಧಾಕರ್ ಗೆಲುವಿನ ಬೆನ್ನಲ್ಲೇ ಅವರು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಗೊಳಗಾಗಿದ್ದರು. ಪ್ರದೀಪ್ ಯಾವಾಗ ರಾಜೀನಾಮೆ ಎಂದು ಮೆಮೆಗಳ ಮೂಲಕ ಪ್ರಶ್ನೆ ಮಾಡುತ್ತಿದ್ದಾರೆ.

ಇದೆಲ್ಲಾ ಬೆಳವಣಿಗೆ ಬೆನ್ನಲ್ಲೇ ಪ್ರದೀಪ್ ಯಾರ ಕೈಗೂ ಸಿಗುತ್ತಿಲ್ಲ. ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ. ತಮ್ಮ ಮೇಲಾಗುತ್ತಿರುವ ಟ್ರೊಲ್ ಗಳಿಂದ ತಪ್ಪಿಸಿಕೊಳ್ಳಲು ಸದ್ಯಕ್ಕೆ ಪ್ರದೀಪ್ ತಲೆಮರೆಸಿಕೊಂಡಿದ್ದಾರೆ.

ಡಾ ಸುಧಾಕರ್ ಒಂದೇ ಒಂದು ವೋಟ್ ನಿಂದ ಗೆದ್ದರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರದೀಪ್ ಈಶ್ವರ್ ಹೇಳಿಕೆ  ನೀಡಿದ್ದರು. ಆದರೆ ಇದೀಗ ಸುಧಾಕರ್ ಗೆಲುವು ಕಂಡಿದ್ದಾರೆ. ಇದು ಪ್ರದೀಪ್ ಗೆ ಒಂದು ರೀತಿಯಲ್ಲಿ ಮುಜುಗರವುಂಟು ಮಾಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments