Webdunia - Bharat's app for daily news and videos

Install App

ರಾಜೀನಾಮೆ ಟ್ರೋಲ್ ಬಳಿಕ ಯಾರ ಕೈಗೂ ಸಿಕ್ತಿಲ್ಲ ಪ್ರದೀಪ್ ಈಶ್ವರ್

Krishnaveni K
ಗುರುವಾರ, 6 ಜೂನ್ 2024 (17:01 IST)
ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಡಾ ಕೆ ಸುಧಾಕರ್ ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿದ್ದಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಈಗ ಯಾರ ಕೈಗೂ ಸಿಗುತ್ತಿಲ್ಲ.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಗೆದ್ದ ಬಳಿಕ ಪ್ರದೀಪ್ ಮಾಯವಾಗಿದ್ದಾರೆ. ಸುಧಾಕರ್ ಗೆಲುವಿನ ಬೆನ್ನಲ್ಲೇ ಅವರು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಗೊಳಗಾಗಿದ್ದರು. ಪ್ರದೀಪ್ ಯಾವಾಗ ರಾಜೀನಾಮೆ ಎಂದು ಮೆಮೆಗಳ ಮೂಲಕ ಪ್ರಶ್ನೆ ಮಾಡುತ್ತಿದ್ದಾರೆ.

ಇದೆಲ್ಲಾ ಬೆಳವಣಿಗೆ ಬೆನ್ನಲ್ಲೇ ಪ್ರದೀಪ್ ಯಾರ ಕೈಗೂ ಸಿಗುತ್ತಿಲ್ಲ. ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ. ತಮ್ಮ ಮೇಲಾಗುತ್ತಿರುವ ಟ್ರೊಲ್ ಗಳಿಂದ ತಪ್ಪಿಸಿಕೊಳ್ಳಲು ಸದ್ಯಕ್ಕೆ ಪ್ರದೀಪ್ ತಲೆಮರೆಸಿಕೊಂಡಿದ್ದಾರೆ.

ಡಾ ಸುಧಾಕರ್ ಒಂದೇ ಒಂದು ವೋಟ್ ನಿಂದ ಗೆದ್ದರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರದೀಪ್ ಈಶ್ವರ್ ಹೇಳಿಕೆ  ನೀಡಿದ್ದರು. ಆದರೆ ಇದೀಗ ಸುಧಾಕರ್ ಗೆಲುವು ಕಂಡಿದ್ದಾರೆ. ಇದು ಪ್ರದೀಪ್ ಗೆ ಒಂದು ರೀತಿಯಲ್ಲಿ ಮುಜುಗರವುಂಟು ಮಾಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments