ಪ್ರದೀಪ್ ಶೆಟ್ಟರ್ ಮಾನಸಿಕ ಸ್ಥಿತಿ ಸರಿಯಿಲ್ಲ: ರಾಜಣ್ಣ ಕೊರವಿ ಆರೋಪ

Webdunia
ಸೋಮವಾರ, 26 ಮಾರ್ಚ್ 2018 (18:44 IST)
ಪಕ್ಷದ ಫಂಡ್ ಗಾಗಿ ರಾಜಣ್ಣ ಕೊರವಿ  ಚುನಾವಣೆಯಲ್ಲಿ ಸ್ಪರ್ಧೆಗಾಗಿ ಮುಂದಾಗಿದ್ದಾರೆ ಎಂದು ಪ್ರದೀಪ್ ಶೆಟ್ಟರ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೊರವಿ,  ಪ್ರದೀಪ ಶೆಟ್ಟರ್ ಮೇಲ್ಮನೆ ಸದಸ್ಯರು ಆ ಮನೆಗೆ ಮೇಧಾವಿಗಳು ಹೋಗಬೇಕು. ಆದರೆ ಪ್ರದೀಪ ಶೆಟ್ಟರ್ ಇದಕ್ಕೆ ಯೋಗ್ಯರಲ್ಲ. ಅವರು ಮೊದಲೇ ದೈಹಿಕವಾಗಿ ವಿಕಲಚೇತನ ಈಗ ಮಾನಸಿಕ‌ ವಿಕಲಚೇತನರಾಗಿದ್ದಾರೆ ಎಂದು ದೂರಿದ್ದಾರೆ.
 ಕೂಡಲೇ ಅವರ ಸಂಬಂಧಿಕರು ಧಾರವಾಡದ ಮಾನಸಿಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಬೇಕು. ಪ್ರದೀಪ್ ಶೆಟ್ಟರ್ ಯಾವ ಮಾನದಂಡದ ಮೇಲೆ ಆಯ್ಕೆಯಾದರು ಎಲ್ಲರಿಗೂ ಗೊತ್ತು. ವಿಧಾನ ಪರಿಷತ್ ಚುನಾವಣೆಯಲ್ಲಿ ನಾಗಾರಾಜ ಛಬ್ಬಿ ಜೊತೆ ಒಳಹೊಂದಾಣಿಕೆ ಮೂಲಕ ಆಯ್ಕೆಯಾಗಿದ್ದಾರೆ. ಆ ಚುನಾವಣೆಯಲ್ಲಿ ಹಣ ಮತ್ತು ಒಳ ಒಪ್ಪಂದ ಕೆಲಸ ಮಾಡಿದೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments