Webdunia - Bharat's app for daily news and videos

Install App

ಪ್ರದೀಪ್​ನನ್ನು BJP ಸರ್ಕಾರ ಕೊಲೆ ಮಾಡಿದೆ-ರಣದೀಪ್​​ ಸಿಂಗ್​​ ಸುರ್ಜೇವಾಲ

Webdunia
ಮಂಗಳವಾರ, 3 ಜನವರಿ 2023 (18:16 IST)
ಬೆಂಗಳೂರಿನಲ್ಲಿ ಪ್ರದೀಪ್ ಎಂಬ ವ್ಯಕ್ತಿ ಶಾಸಕ ಅರವಿಂದ​​ ಲಿಂಬಾವಳಿ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಸಂಬಂಧ ಅವರ ಪ್ರದೀಪ್​​​​ ಪತ್ನಿ ದೂರು ದಾಖಲಿಸಿದ್ದು, ಅರವಿಂದ ಲಿಂಬಾವಳಿ ವಿರುದ್ಧ FIR ದಾಖಲಾಗಿತ್ತು. ಈ ಆತ್ಮಹತ್ಯೆ ಕುರಿತು ರಾಜ್ಯ ಕಾಂಗ್ರೆಸ್​​ ಉಸ್ತುವಾರಿ ರಣದೀಪ್​​ ಸಿಂಗ್​​ ಸುರ್ಜೇವಾಲ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರದೀಪ್ ಕುಟುಂಬಕ್ಕೆ ರಿಪೇರಿ ಮಾಡಲಾಗದಷ್ಟು ನೋವಾಗಿದೆ. ಇವೆಲ್ಲ ಭ್ರಷ್ಟ BJP ಸರ್ಕಾರದಿಂದ ಆಗುತ್ತಿರುವ ಸಾವುಗಳು. ರಾಜ್ಯ BJP ಸರ್ಕಾರದ 40 ಪರ್ಸೆಂಟ್​​ ಕಮಿಷನ್​​ನಿಂದ ಜೀವದ ಮೇಲೆ ಜೀವ ಬಲಿಯಾಗುತ್ತಿದೆ. ಸಂತೋಷ್ ಪಾಟೀಲ್ ಕೂಡ BJP ಲೀಡರ್ ಆಗಿದ್ದ. ಅವನಿಗೂ ಹಣಕಾಸಿನ ಸಮಸ್ಯೆ ಆಗಿತ್ತು. BJP ನಾಯಕರು ಯಾಕೆ ಹಣಕಾಸಿನ ವ್ಯವಹಾರಗಳಲ್ಲಿ ತಲೆ ಹಾಕ್ತಿದ್ದಾರೆ?. ಪ್ರದೀಪ್ ಸಾವು ಆತ್ಮ ಹತ್ಯೆ ಅಲ್ಲ, ಅದೊಂದು ಕೊಲೆ. ಪ್ರದೀಪ್ ಕೊಲೆಗೆ ಕಾರಣ ಆದವರಿಗೆ ಸರ್ಕಾರ ಶಿಕ್ಷೆ ಕೊಡಬೇಕು. ಅದು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಅವರಿಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನನ್ನ ಐದು ಪ್ರಶ್ನೆಗಳಿಗೆ ಉತ್ತರ ಕೊಡಲಿ: ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಪಿ ಒಮ್ಮೆ ಬಂದರೆ ಮಾತ್ರೆ ತೆಗೆದುಕೊಳ್ಳುತ್ತಲೇ ಇರಬೇಕೇ, ಡಾ ಸಿಎನ್ ಮಂಜುನಾಥ್ ಸಲಹೆ ಇಲ್ಲಿದೆ

ಲಾರೆನ್ಸ್ ಬಿಷ್ಣೋಯ್ ಸೇರಿದಂತೆ ಹಲವರಿಗೆ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಮೋಸ್ಟ್ ವಾಟೆಂಡ್‌ ಸಲೀಂ ಪಿಸ್ತೂಲ್ ಬಂಧನ

ಮುಂದಿನ ಸುದ್ದಿ
Show comments